AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ನಾಲ್ವರು ಸದಸ್ಯರು ಅಪಹರಣ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ನಾಲ್ವರು ಗ್ರಾಮ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಿರುವ ಆರೋಪ ಕೇಳಿಬಂದಿದೆ.

ಕಲಬುರಗಿ: ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ; ನಾಲ್ವರು ಸದಸ್ಯರು ಅಪಹರಣ
ನಾಲ್ವರು ಗಾಮ ಪಂಚಾಯಿತಿ ಸದಸ್ಯರ ಅಪಹರಣ
ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on: Aug 05, 2023 | 11:21 AM

Share

ಕಲಬುರಗಿ: ಚಿಂಚೋಳಿ (Chincholi) ತಾಲೂಕಿನ ಐನೊಳ್ಳಿ ಗ್ರಾಮ ಪಂಚಾಯಿತಿಯ (Gram Panchayat) ಬಿಜೆಪಿ (BJP) ಬೆಂಬಲಿತ ನಾಲ್ವರು ಗ್ರಾಮ ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ (Congress) ಕಾರ್ಯಕರ್ತರು ಅಪಹರಿಸಿರುವ ಆರೋಪ ಕೇಳಿಬಂದಿದೆ. ಆ.7 ರಂದು ಐನೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಇದೆ. ಮಹಿಳಾ ಮೀಸಲಾತಿ ಇರುವ ಅಧ್ಯಕ್ಷ ಸ್ಥಾನಕ್ಕೆ ಏರಲು 10 ಸದಸ್ಯರ ಬೆಂಬಲ ಅವಶ್ಯಕತೆ ಇದೆ.

ಈ ನಡುವೆ ಜು.13ರಂದು 18 ಸದಸ್ಯರಲ್ಲಿ 11 ಸದಸ್ಯರು ಮಹಾರಾಷ್ಟ್ರದ ಪುಣೆಗೆ ಪ್ರವಾಸಕ್ಕೆ ತೆರಳಿದ್ದಾರೆ. ಅಲ್ಲಿ ಹೋಟೆಲ್​​ವೊಂದರಲ್ಲಿ ವಾಸ್ತವ್ಯವಿದ್ದರು. ಶುಕ್ರವಾರ ಸಿನಿಮಿಯ ರೀತಿಯಲ್ಲಿ ಹೋಟೆಲ್​ಗೆ ನುಗ್ಗಿದ ಕಾಂಗ್ರೆಸ್​ ಕಾರ್ಯಕರ್ತರು ನಾಲ್ವರು ಸದಸ್ಯರನ್ನು ಕರೆದುಕೊಂಡು ಹೋಗಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಸದಸ್ಯರನ್ನು ಅಪಹರಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಣೆಯ ಚಿಕ್ಲಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿಂದು ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಮಹಿಳಾ ಮೀಸಲಾತಿಯ ಅಧ್ಯಕ್ಷ ಸ್ಥಾನಕ್ಕೆ ಏರಲು 10 ಸದಸ್ಯರ ಬೆಂಬಲ ಬೇಕು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪರಿಶಿಷ್ಟ ಜಾತಿಯ (ಬಂಜಾರಾ ಹಾಗೂ ಎಸ್​​ಸಿ ಬಲ) ಮಹಿಳೆಯರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್