AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ.ವರೆಗೆ ಸಾಲ

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನಿಂದ ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ. ವರೆಗೆ ನೀಡುವ ಸಾಲ ನೀಡಲಾಗಿವುದು.

ಕಲಬುರಗಿ: ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ.ವರೆಗೆ ಸಾಲ
ನೇಕಾರಿಕೆ
TV9 Web
| Edited By: |

Updated on:Jan 08, 2023 | 6:36 PM

Share

ಕಲಬುರಗಿ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಬ್ಯಾಂಕ್‍ಗಳು, ಕೃಷಿಯೇತರ-ಕೃಷಿಪತ್ತಿನ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳು ಹಾಗೂ ಇತರೆ ಸಹಕಾರ ಬ್ಯಾಂಕ್‍ಗಳು ಕೈಮಗ್ಗ ಮತ್ತು ವಿದ್ಯುತ್‍ ಮಗ್ಗಗಳ ನೇಕಾರರಿಗೆ (Weavers), ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ. ವರೆಗೆ ನೀಡುವ ಸಾಲ ನೀಡಲಾಗಿವುದು. ಜೊತೆಗೆ ಸರ್ಕಾರದಿಂದ ಗರಿಷ್ಟ ಶೇ.11 ರಷ್ಟು ಬಡ್ಡಿ ಸಹಾಯಧನ ನೀಡಲಾಗುತ್ತಿದೆ ಎಂದು ಇಲಾಖೆಯ ಕಲಬುರಗಿ ಉಪನಿರ್ದೇಶಕರು ತಿಳಿಸಿದ್ದಾರೆ.

ಇದು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅನ್ವಯವಾಗಲಿದ್ದು, ಕೈಮಗ್ಗ ನೇಕಾರರು ಮತ್ತು ವಿದ್ಯುತ್‍ಮಗ್ಗ ನೇಕಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರವರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗುರು ಬಸವ ಕಟ್ಟಡ, ಮನೆ ನಂ.910, ಓಕಳಿ ಕ್ಯಾಂಪ್, ಸೌಭಾಗ್ಯ ಕಲ್ಯಾಣ ಮಂಟಪ ಹತ್ತಿರ, ಸೇಡಂ ರಸ್ತೆ, ಕಲಬುರಗಿ-585105 ಕಚೇರಿಗೆ ಮತ್ತು ದೂರವಾಣಿ ಸಂಖ್ಯೆ: 08472-278629ಗೆ ಸಂಪರ್ಕಿಸಲು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:36 pm, Sun, 8 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ