AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೂ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಹಾಗಾದ್ರೆ, ಪೂಜೆಗೆ ಕೋರ್ಟ್ ನೀಡಿರುವ ಸೂಚನೆಗಳೇನು? ಎನ್ನುವ ವಿವರ ಇಲ್ಲಿದೆ.

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌
Ladle Mashak Darga
ದತ್ತಾತ್ರೇಯ ಪಾಟೀಲ್​
| Edited By: |

Updated on:Feb 11, 2026 | 5:23 PM

Share

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಫೆಬ್ರವರಿ 15ರಂದು ಮಹಾಶಿವರಾತ್ರಿಯಂದು ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡಲು 15 ಜನರಿಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರನೆ ನಡೆಸಿದ ಕೋರ್ಟ್, ಕೇವಲ ಒಬ್ಬರಿಗೆ ಅದು ದೂರುದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶನ ನೀಡಿ ಆದೇಶಿಸಿದೆ. ಇದರೊಂದಿಗೆ 15 ಜನರಿಗೆ ಅನುಮತಿ ಕೋರಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ.

Published On - 5:17 pm, Wed, 11 February 26

Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ