AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಕ್ಕೀಡಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಖರ್ಚು ವೆಚ್ಚ ಭರಿಸಿ ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್‌

ಅಪಘಾತವನ್ನು ಗಮನಿಸಿ ತಮ್ಮ ಕಾರನ್ನು ನಿಲ್ಲಿಸಿ ತಕ್ಷಣವೇ ಗಾಯಾಳು ಮಹಿಳೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಇಷ್ಟೇ ಅಲ್ಲದೆ ಸ್ವತಃ ಅವರೇ ವೈದ್ಯರ ಪಕ್ಕ ನಿಂತು ಚಿಕಿತ್ಸೆ ಒದಗಿಸಿ, ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಿದ್ದಾರೆ.

ಅಪಘಾತಕ್ಕೀಡಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಖರ್ಚು ವೆಚ್ಚ ಭರಿಸಿ ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್‌
ಸಂಸದ ಉಮೇಶ್ ಜಾಧವ್‌
TV9 Web
| Edited By: |

Updated on:Jun 12, 2022 | 8:31 PM

Share

ಕಲಬುರಗಿ: ಜಿಲ್ಲೆಯ ಶಹಬಾದ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ತಮ್ಮ ಕಾರಿನಲ್ಲೇ ಕರೆದೊಯ್ದು ಸಂಸದ ಡಾ.ಉಮೇಶ್ ಜಾಧವ್‌(Umesh Jadhav) ಆಸ್ಪತ್ರೆಗೆ ದಾಖಲಿಸಿದ್ದಾರೆ. ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಜಿಲ್ಲೆಯ ಶಹಬಾದ್ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಮಹಿಳೆಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಅತೀವ ರಕ್ತಸ್ರಾವವಾಗಿ ರಸ್ತೆಯ ಮೇಲೆ ಒದ್ದಾಡುತ್ತಿದ್ದರು. ಇದೇ ವೇಳೆ ಕಲಬುರಗಿ ಸಂಸದ ಉಮೇಶ್ ಜಾಧವ್ ಚಿತ್ತಾಪುರ ತಾಲೂಕಿನ ನಾಲವಾರದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯದಲ್ಲೇ ನಡೆದ ಅಪಘಾತ ನೋಡಿ ಸಹಾಯಕ್ಕೆ ಧಾವಿಸಿದ್ದಾರೆ.

ಅಪಘಾತವನ್ನು ಗಮನಿಸಿ ತಮ್ಮ ಕಾರನ್ನು ನಿಲ್ಲಿಸಿ ತಕ್ಷಣವೇ ಗಾಯಾಳು ಮಹಿಳೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಇಷ್ಟೇ ಅಲ್ಲದೆ ಸ್ವತಃ ಅವರೇ ವೈದ್ಯರ ಪಕ್ಕ ನಿಂತು ಚಿಕಿತ್ಸೆ ಒದಗಿಸಿ, ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಿದ್ದಾರೆ. ಸಂಸದರ ಕರ್ತವ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On - 8:31 pm, Sun, 12 June 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್