AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಶಾಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿನ 8 ಲಕ್ಷ ಮೌಲ್ಯದ ದಿನಸಿ ಭಸ್ಮ
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ದಿನಸಿ ಅಂಗಡಿ ಭಸ್ಮ
TV9 Web
| Updated By: ವಿವೇಕ ಬಿರಾದಾರ|

Updated on:Nov 07, 2022 | 9:23 PM

Share

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical short circuit) ಸುಮಾರು 8 ಲಕ್ಷ ರೂ. ಮೌಲ್ಯದ ದಿನಸಿ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ (Kalburgi) ತಾಲೂಕಿನ ಹರಸೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲಿಕ ಶಿವಪ್ಪ ಬಂಡಪ್ಪ ಗಾಯಾಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ; ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ ನಡೆದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಅಣ್ಣೂರು ಗ್ರಾಮದ ಸಂತೋಷ್ (28) ಎನ್ನುವ ಯುವಕನ ವಿರುದ್ಧ ಆರೋಪ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ವಯೋ ಸಹಜ ಖಾಯಿಲೆಯಿಂದ ವೃದ್ದೆ ಬಳಲುತ್ತಿದ್ದು, ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಯುವಕ ಕೃತ್ಯವೆಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ವೃದ್ದೆಯನ್ನ ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ಆಳಂದ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಿನಿಮಾ ಶೂಟಿಂಗ್ ವೇಳೆ ಹೆಜ್ಜೇನು ದಾಳಿ

ಉತ್ತರ ಕನ್ನಡ: ಸಿನಿಮಾ ಶೂಟಿಂಗ್ ವೇಳೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಅಂಕೋಲಾ ತಾಲೂಕಿನ ಜಮಗೋಡು ಗ್ರಾಮದಲ್ಲಿ ನಡೆದಿದೆ. ಹೆಜ್ಜೇನು ಕಡಿತದಿಂದ  ಮಂಡ್ಯ ಮೂಲದ ರಮೇಶ್ ಮತ್ತು ರಾಮು ಸ್ಥಿತಿ ಗಂಭೀರ ಗಾಯಗಳಾಗಿದ್ದು,  ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮಗೋಡಿನ ರೈಲು ನಿಲ್ದಾಣ ರಸ್ತೆಯಲ್ಲಿ ಶೂಟಿಂಗ್  ಮಾಡುತ್ತಿದ್ದರು. ಈ ವೇಳೆ ಹೆಜ್ಜೇನು ದಾಳಿ ಮಾಡಿದವು. ಇದರಿಂದ ಲೈಟಿಂಗ್ ಸಹಾಯಕರು ತೀರ್ವ ಗಾಯಗೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Mon, 7 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ