AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’

‘ನೀವು ಕೆಲ ರಾಜಕಾರಣಿಗಳ ಓಲೈಕೆಗೆ ಮುಂದಾಗಿ ಬಕೆಟ್ ಸ್ವಾಮೀಜಿ ಎಂಬ ಖ್ಯಾತಿಯನ್ನು ಪಡೆದಿದ್ದೀರಿ’ ಎಂದು ಸಾರಂಗಧರ ಸ್ವಾಮೀಜಿ ವಿರುದ್ಧ ಕಿಡಿ ಕಾರಿರುವ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಸಾರಂಗಧರ ಸ್ವಾಮೀಜಿ ಕೂಡಲೇ ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನೀವು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’
‘ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಪ್ರಿಯಾಂಕ್ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ?’ - ಆಂದೋಲಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರಶ್ನೆ
TV9 Web
| Edited By: |

Updated on: Nov 22, 2021 | 9:28 AM

Share

ಕಲಬುರಗಿ: ಕಾಂಗ್ರೆಸ್​ ಶಾಸಕ ಪ್ರಿಯಾಂಕ್ ಖರ್ಗೆ (priyank kharge) ಮತ್ತು ಬಿಜೆಪಿ ಸಂಸದ ಪ್ರತಾಪ್ ಸಿಂಹ (pratap simha) ನಡುವಣ ವಾಗ್ವಾದ ವಿಚಾರವಾಗಿ ಕಲಬುರಗಿಯ ಸುಲಫಲ ಮಠದ ಸಾರಂಗಧರ ಸ್ವಾಮೀಜಿ (sulaphala mutt swamiji) ಮತ್ತು ಆಂದೋಲಾ ಮಠದ ಸಿದ್ದಲಿಂಗ ಸ್ವಾಮೀಜಿ (andola mutt swamiji) ನಡುವೆ ಟಾಕ್‌ಫೈಟ್ ಜೋರಾಗಿ ನಡೆದಿದೆ. ‘ಮೈಸೂರಿಗೆ ಹೋಗಿ ಪ್ರತಾಪ್ ಸಿಂಹ ಚಡ್ಡಿ ಬಿಚ್ಚಿ ಹೊಡೀತಿವಿ’ ಎಂದಿದ್ದ ಸುಲಫಲ ಮಠದ ಸಾರಂಗಧರ ಸ್ವಾಮೀಜಿ ಹೇಳಿಕೆಗೆ ಸಿದ್ದಲಿಂಗ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ತಾಕತ್ತಿದ್ದರೆ ಪ್ರತಾಪ್ ಸಿಂಹ ಚಡ್ಡಿ ಬಿಚ್ಚಿ ಹೊಡೀರಿ. ಆಗ ಮಾತ್ರ ನೀವು ಸ್ವಾಮೀಜಿಗಳೆಂದು ಜನ ಒಪ್ಪಿಕೊಳ್ಳುತ್ತಾರೆ ಎಂದು ಸವಾಲು ಹಾಕಿದ್ದಾರೆ.

‘ನೀವು ಕೆಲ ರಾಜಕಾರಣಿಗಳ ಓಲೈಕೆಗೆ ಮುಂದಾಗಿ ಬಕೆಟ್ ಸ್ವಾಮೀಜಿ ಎಂಬ ಖ್ಯಾತಿಯನ್ನು ಪಡೆದಿದ್ದೀರಿ’ ಎಂದು ಸಾರಂಗಧರ ಸ್ವಾಮೀಜಿ ವಿರುದ್ಧ ಕಿಡಿ ಕಾರಿರುವ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಸಾರಂಗಧರ ಸ್ವಾಮೀಜಿ ಕೂಡಲೇ ಬೇಷರತ್ತಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನೀವು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದೇ ಪ್ರಿಯಾಂಕ್ ಖರ್ಗೆ ಈ ಹಿಂದೆ ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ಅವಹೇಳಕಾರಿಯಾಗಿ ಮಾತಾಡಿದ್ದರು, ಆಗ ಎಲ್ಲಿ ಹೋಗಿದ್ದಿರಿ ಸಾರಂಗಧರ ಸ್ವಾಮಿಗಳೇ? ಎಂದೂ ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ಚೆಕ್ ಮಾಡಬೇಕು, ಆತ ಸಂಸದನಾಗೋದಕ್ಕೆ ಲಾಯಕ್ಕಿಲ್ಲ: ಇಕ್ಬಾಲ್ ಅನ್ಸಾರಿ

Siddaramaiah Vs BJP: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ! ತಿರುಗೇಟು ಕೊಟ್ಟ ಬಿಜೆಪಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ