AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ

ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ
ಕಲಬುರಗಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ
TV9 Web
| Edited By: |

Updated on:Jan 02, 2023 | 11:02 AM

Share

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ (Women Falls Down From Train) ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಹಳಿಗೆ ಬೀಳುವುದರಲ್ಲಿ ಕೂದಲೆಳೆಯಲ್ಲಿ ಬಚಾವ್ ಆಗಿದ್ದಾರೆ. ಈ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30ಕ್ಕೆ ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಕಾಣುವಂತೆ, ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುತ್ತಿದ್ದಳು. ಈ ವೇಳೆ ಸಾಧ್ಯವಾಗದಿದ್ದಾಗ ಭದ್ರತಾ ಸಿಬ್ಬಂದಿ ಆಕೆಯನ್ನು ರೈಲಿಗೆ ಹತ್ತುವುದನ್ನು ತಡೆದು ಪಕ್ಕಕ್ಕೆ ಕೊಂಡೊಯ್ದರು. ಇದೇ ಹೊತ್ತಿಗೆ ಹಿಂಬದಿಯಲ್ಲಿ ಸುಮಾರು 50 ವರ್ಷದ ಮಹಿಳೆಯೊಬ್ಬರು ಅದೇ ರೈಲಿಗೆ ಹತ್ತಲು ಮುಂದಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು

ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆಯನ್ನು ರಕ್ಷಣೆ ಮಾಡುವ ಸಾಹಸದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರ್‌ಪಿಎಫ್ ಪೇದೆ ಆರ್‌.ಡಿ ಶೇರಖಾನೆ ಮಹಿಳೆಯನ್ನು ರಕ್ಷಣೆ ಮಾಡಿದ ಸಿಬ್ಬಂದಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Mon, 2 January 23

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?