AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ

ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ.

Kalaburagi News: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಕ್ಕೆ ಬಿದ್ದ ಮಹಿಳೆ
ಕಲಬುರಗಿ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ
TV9 Web
| Edited By: |

Updated on:Jan 02, 2023 | 11:02 AM

Share

ಕಲಬುರಗಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಯುವತಿಯನ್ನು ತಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ರೈಲು ಹತ್ತಲು ಹೋಗಿ ಕೆಳಗೆ ಬಿದ್ದ (Women Falls Down From Train) ಘಟನೆಯೊಂದು ಕಲಬುರಗಿಯಲ್ಲಿ ನಡೆದಿದೆ. ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಹಳಿಗೆ ಬೀಳುವುದರಲ್ಲಿ ಕೂದಲೆಳೆಯಲ್ಲಿ ಬಚಾವ್ ಆಗಿದ್ದಾರೆ. ಈ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಜೆ 6.30ಕ್ಕೆ ನಡೆದಿದೆ. ಇದರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಕಾಣುವಂತೆ, ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುತ್ತಿದ್ದಳು. ಈ ವೇಳೆ ಸಾಧ್ಯವಾಗದಿದ್ದಾಗ ಭದ್ರತಾ ಸಿಬ್ಬಂದಿ ಆಕೆಯನ್ನು ರೈಲಿಗೆ ಹತ್ತುವುದನ್ನು ತಡೆದು ಪಕ್ಕಕ್ಕೆ ಕೊಂಡೊಯ್ದರು. ಇದೇ ಹೊತ್ತಿಗೆ ಹಿಂಬದಿಯಲ್ಲಿ ಸುಮಾರು 50 ವರ್ಷದ ಮಹಿಳೆಯೊಬ್ಬರು ಅದೇ ರೈಲಿಗೆ ಹತ್ತಲು ಮುಂದಾಗಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: Rajasthan Train: ರಾಜಸ್ಥಾನದ ಪಾಲಿ ಬಳಿ ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ ರೈಲು

ಸಿನಿಮೀಯ ಶೈಲಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆಯನ್ನು ರಕ್ಷಣೆ ಮಾಡುವ ಸಾಹಸದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರ್‌ಪಿಎಫ್ ಪೇದೆ ಆರ್‌.ಡಿ ಶೇರಖಾನೆ ಮಹಿಳೆಯನ್ನು ರಕ್ಷಣೆ ಮಾಡಿದ ಸಿಬ್ಬಂದಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 am, Mon, 2 January 23

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?