Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲವಂತೆ

Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು
ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ!
Follow us
| Updated By: ಸಾಧು ಶ್ರೀನಾಥ್​

Updated on:Feb 29, 2024 | 2:41 PM

ಕಲಬುರಗಿ, ಫೆಬ್ರವರಿ 29: ಜೀವಂತ ಇರುವ ಪತಿ ಮೃತಪಟ್ಟಿರುವುದಾಗಿ ಸುಳ್ಳು ಮರಣ ಪ್ರಮಾಣ ಪತ್ರ ಸಲ್ಲಿಸಿ 2019ರ ಜುಲೈನಿಂದ 2022ರ ಜನವರಿ ವರೆಗೆ ಪಿಂಚಣಿ (widow pension) ಪಡೆದಿದ್ದಾಳೆ ಎಂದು ಆರೋಪಿಸಿ ಪತ್ನಿಯ ವಿರುದ್ಧ ಸ್ವತಃ ಪತಿಯೇ (husband) ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ (Kalaburagi) ದೂರು ದಾಖಲಿಸಿದ್ದಾರೆ. ನಂದಿ ಕಾಲೊನಿಯ ನಿವಾಸಿ, ನಿವೃತ್ತ ನೌಕರ ರುಕ್ಮಣ್ಣ ಮಡಿವಾಳ ಅವರು ತಮ್ಮ ಪತ್ನಿ ಬೀದರ್ ಜಿಲ್ಲೆಯ ಖೇಣಿ ರಂಜೋಳ ಗ್ರಾಮದಲ್ಲಿದ್ದ ಶಕುಂತಲಾ ವಿರುದ್ಧ ಈ ದೂರು ನೀಡಿದ್ದಾರೆ.

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read: ಶಿವಮೊಗ್ಗಕ್ಕೆ ಎಂಟ್ರಿ ಕೊಟ್ಟ ಜಾಂಬವಂತ! ಬೆಚ್ಚಿಬಿದ್ದ ಜನ, ಓರ್ವನ ಮೇಲೆ ದಾಳಿ, ಕೊನೆಗೂ ಬಲೆಗೆ ಬಿದ್ದ ಕಿಲಾಡಿ ಕರಡಿ

ಆದರೆ 2022ರಲ್ಲಿ ಜೀವನಾಂಶ ಭತ್ಯೆ ನೀಡುವಂತೆ ಶಕುಂತಲಾ ಅವರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆಗೆ ಹಾಜರಾದಾಗ ಪತಿ ಮೃತಪಟ್ಟಿದ್ದಾರೆ ಎಂದು ಬೀದರ್ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಿಂದ ಸುಳ್ಳು ಮರಣ ಪ್ರಮಾಣ ಪತ್ರ ಪಡೆದಿದ್ದರು. 2019ರಿಂದ 2022ರವರೆಗೆ ವಿಧವಾ ವೇತನ ಪಡೆದಿದ್ದು, 2022ರಲ್ಲಿ ಅದನ್ನು ವಯೋವೃದ್ಧರ ಪಿಂಚಣಿ ಎಂದು ಬದಲಾಯಿಸಿಕೊಂಡಿದ್ದಾಳೆ ಎಂದು ಆರೋಪಿಸಿ ರುಕ್ಮಣ್ಣ ಅವರು ಜೆಂಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 29 February 24

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್