AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲವಂತೆ

Kalaburagi News: ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ! ಸ್ವತಃ ಪತಿಯಿಂದಲೇ ದೂರು
ಗಂಡ ಬದುಕಿದ್ದಾಗಲೇ ವಿಧವಾ ವೇತನ ಪಡೆದ ಮಹಿಳೆ!
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Feb 29, 2024 | 2:41 PM

Share

ಕಲಬುರಗಿ, ಫೆಬ್ರವರಿ 29: ಜೀವಂತ ಇರುವ ಪತಿ ಮೃತಪಟ್ಟಿರುವುದಾಗಿ ಸುಳ್ಳು ಮರಣ ಪ್ರಮಾಣ ಪತ್ರ ಸಲ್ಲಿಸಿ 2019ರ ಜುಲೈನಿಂದ 2022ರ ಜನವರಿ ವರೆಗೆ ಪಿಂಚಣಿ (widow pension) ಪಡೆದಿದ್ದಾಳೆ ಎಂದು ಆರೋಪಿಸಿ ಪತ್ನಿಯ ವಿರುದ್ಧ ಸ್ವತಃ ಪತಿಯೇ (husband) ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ (Kalaburagi) ದೂರು ದಾಖಲಿಸಿದ್ದಾರೆ. ನಂದಿ ಕಾಲೊನಿಯ ನಿವಾಸಿ, ನಿವೃತ್ತ ನೌಕರ ರುಕ್ಮಣ್ಣ ಮಡಿವಾಳ ಅವರು ತಮ್ಮ ಪತ್ನಿ ಬೀದರ್ ಜಿಲ್ಲೆಯ ಖೇಣಿ ರಂಜೋಳ ಗ್ರಾಮದಲ್ಲಿದ್ದ ಶಕುಂತಲಾ ವಿರುದ್ಧ ಈ ದೂರು ನೀಡಿದ್ದಾರೆ.

1980 ರುಕ್ಮಣ್ಣ ಮತ್ತು ಶಕುಂತಲಾ ಅವರ ಮದುವೆಯಾಗಿದ್ದು ಮೂವರು ಪುತ್ರರಿದ್ದಾರೆ. ಶಕುಂತಲಾ ಅವರು 1991ರಲ್ಲಿ ಪತಿಯನ್ನು ರಂಜೋಳ ಗ್ರಾಮದ ತವರು ಮನೆಗೆ ಹೋದರು. ಅದಾದಮೇಲೆ ರುಕ್ಮಣ್ಣ ತನ್ನ ಪತ್ನಿಯ ಜೊತೆ ಯಾವುದೇ ಸಂಪರ್ಕ ಇರಿಸಿಕೊಂಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Also Read: ಶಿವಮೊಗ್ಗಕ್ಕೆ ಎಂಟ್ರಿ ಕೊಟ್ಟ ಜಾಂಬವಂತ! ಬೆಚ್ಚಿಬಿದ್ದ ಜನ, ಓರ್ವನ ಮೇಲೆ ದಾಳಿ, ಕೊನೆಗೂ ಬಲೆಗೆ ಬಿದ್ದ ಕಿಲಾಡಿ ಕರಡಿ

ಆದರೆ 2022ರಲ್ಲಿ ಜೀವನಾಂಶ ಭತ್ಯೆ ನೀಡುವಂತೆ ಶಕುಂತಲಾ ಅವರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆಗೆ ಹಾಜರಾದಾಗ ಪತಿ ಮೃತಪಟ್ಟಿದ್ದಾರೆ ಎಂದು ಬೀದರ್ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಿಂದ ಸುಳ್ಳು ಮರಣ ಪ್ರಮಾಣ ಪತ್ರ ಪಡೆದಿದ್ದರು. 2019ರಿಂದ 2022ರವರೆಗೆ ವಿಧವಾ ವೇತನ ಪಡೆದಿದ್ದು, 2022ರಲ್ಲಿ ಅದನ್ನು ವಯೋವೃದ್ಧರ ಪಿಂಚಣಿ ಎಂದು ಬದಲಾಯಿಸಿಕೊಂಡಿದ್ದಾಳೆ ಎಂದು ಆರೋಪಿಸಿ ರುಕ್ಮಣ್ಣ ಅವರು ಜೆಂಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 29 February 24

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್