Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ

kalaburagi dc: ಸೀಜ್ ಮಾಡಲು ಹೋದ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಗನ್ ಇಟ್ಟುಕೊಂಡು ಬಂದಿದ್ದ ಮಾಲೀಕರ ಬಳಿಯಿದ್ದ ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ
ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 04, 2022 | 5:14 PM

ಕಲಬುರಗಿ: ಕಲಬುರಗಿಯಲ್ಲಿ ಗುತ್ತಿಗೆ ನಿಯಮ ಉಲ್ಲಂಘಿಸಿ, 4 ಎಕರೆ ಸರ್ಕಾರಿ ಗಾಯರಾಣ ಭೂಮಿಯನ್ನು ಮತ್ತೊಬ್ಬರಿಗೆ ಪರಭಾರೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಕರ್ನಾಟಕ ಕೋ-ಆಪರೇಟಿವ್ ಕನ್ಸೂಮರ್ ಫೆಡರೇಷನ್ ಲಿಮಿಟೆಡ್ ಮತ್ತು ಕರ್ನಾಟಕ ಕೋ-ಆಪರೇಟಿವ್ ಕನ್ಸೂಮರ್ ಫೆಡರೇಷನ್ ಲಿಮಿಟೆಡ್ ಸಂಸ್ಥೆಯಿಂದ ಪರಭಾರೆಯಾಗಿದೆ. ಸರ್ಕಾರಿ ಭೂಮಿಯನ್ನು ಗುತ್ತಿಗೆ ಪಡೆದಿದ್ದ ಎರಡೂ ಸಂಸ್ಥೆಗಳು ನಿಯಮ ಉಲ್ಲಂಘಿಸಿ, ಶಾಮರಾವ್ ಎಂಬುವರಿಗೆ ಭೂಮಿ ಗುತ್ತಿಗೆ ನೀಡಿದ್ದವು. ಪರಭಾರೆ ಆಗಿದ್ದ 4 ಎಕರೆ ಜಮೀನಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗಿದ್ದು, ಸದರಿ ಜೈ ಭವಾನಿ ಕಲ್ಯಾಣ ಮಂಟಪವನ್ನು ಅಧಿಕಾರಿಗಳು ಇದೀಗ ಸೀಜ್ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶದ ಮೇರೆಗೆ ಕಲ್ಯಾಣ ಮಂಟಪವನ್ನು ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದೆ.

ಗಮನಾರ್ಹವೆಂದರೆ ಸೀಜ್ ಮಾಡಲು ಹೋದ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಗನ್ ಇಟ್ಟುಕೊಂಡು ಬಂದಿದ್ದ ಮಾಲೀಕರ ಬಳಿಯಿದ್ದ ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ