AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ

kalaburagi dc: ಸೀಜ್ ಮಾಡಲು ಹೋದ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಗನ್ ಇಟ್ಟುಕೊಂಡು ಬಂದಿದ್ದ ಮಾಲೀಕರ ಬಳಿಯಿದ್ದ ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ
ಸರಕಾರಿ ಜಮೀನನ್ನು ಖಾಸಗಿಗೆ ಪರಭಾರೆ ಮಾಡಿದ್ದ ಸಹಕಾರಿ ಸಂಸ್ಥೆ! ಗನ್ ಇಟ್ಟು ಬೆದರಿಕೆ! ಆದರೂ ಸ್ವಾಧೀನಪಡಿಸಿಕೊಂಡ ಜಿಲ್ಲಾಡಳಿತ
TV9 Web
| Edited By: |

Updated on: Oct 04, 2022 | 5:14 PM

Share

ಕಲಬುರಗಿ: ಕಲಬುರಗಿಯಲ್ಲಿ ಗುತ್ತಿಗೆ ನಿಯಮ ಉಲ್ಲಂಘಿಸಿ, 4 ಎಕರೆ ಸರ್ಕಾರಿ ಗಾಯರಾಣ ಭೂಮಿಯನ್ನು ಮತ್ತೊಬ್ಬರಿಗೆ ಪರಭಾರೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಕರ್ನಾಟಕ ಕೋ-ಆಪರೇಟಿವ್ ಕನ್ಸೂಮರ್ ಫೆಡರೇಷನ್ ಲಿಮಿಟೆಡ್ ಮತ್ತು ಕರ್ನಾಟಕ ಕೋ-ಆಪರೇಟಿವ್ ಕನ್ಸೂಮರ್ ಫೆಡರೇಷನ್ ಲಿಮಿಟೆಡ್ ಸಂಸ್ಥೆಯಿಂದ ಪರಭಾರೆಯಾಗಿದೆ. ಸರ್ಕಾರಿ ಭೂಮಿಯನ್ನು ಗುತ್ತಿಗೆ ಪಡೆದಿದ್ದ ಎರಡೂ ಸಂಸ್ಥೆಗಳು ನಿಯಮ ಉಲ್ಲಂಘಿಸಿ, ಶಾಮರಾವ್ ಎಂಬುವರಿಗೆ ಭೂಮಿ ಗುತ್ತಿಗೆ ನೀಡಿದ್ದವು. ಪರಭಾರೆ ಆಗಿದ್ದ 4 ಎಕರೆ ಜಮೀನಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣವಾಗಿದ್ದು, ಸದರಿ ಜೈ ಭವಾನಿ ಕಲ್ಯಾಣ ಮಂಟಪವನ್ನು ಅಧಿಕಾರಿಗಳು ಇದೀಗ ಸೀಜ್ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶದ ಮೇರೆಗೆ ಕಲ್ಯಾಣ ಮಂಟಪವನ್ನು ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದೆ.

ಗಮನಾರ್ಹವೆಂದರೆ ಸೀಜ್ ಮಾಡಲು ಹೋದ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಗನ್ ಇಟ್ಟುಕೊಂಡು ಬಂದಿದ್ದ ಮಾಲೀಕರ ಬಳಿಯಿದ್ದ ಗನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು