ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಈ ಪ್ರಕರಣದಲ್ಲೂ ಆರ್​​ಡಿ ಪಾಟೀಲ್​ ಪ್ರಮುಖ ಆರೋಪಿ

ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಫ್​​​​ಡಿಎ ಪರೀಕ್ಷೆ ನಡೆಸಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡಲು ಹೋಗಿ ಸಿಕ್ಕಿಬಿದ್ದಿದ್ದರು.

ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಈ ಪ್ರಕರಣದಲ್ಲೂ ಆರ್​​ಡಿ ಪಾಟೀಲ್​ ಪ್ರಮುಖ ಆರೋಪಿ
ಆರ್​​ಡಿ ಪಾಟೀಲ್​ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on:Oct 29, 2023 | 8:38 AM

ಕಲಬುರಗಿ ಅ.29: ಎಫ್​​ಡಿಎ ಹುದ್ದೆಗಳಿಗೆ ನಡೆದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಅಫಜಲಪುರ ಪೊಲೀಸ್​ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಈ ಪ್ರಕರಣದಲ್ಲೂ ಪಿಎಸ್​ಐ (PSI) ಅಕ್ರಮದ ಕಿಂಗ್​​​ಪಿನ್​ ಆರ್​​.ಡಿ.ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಫ್​​​​ಡಿಎ (FDA) ಪರೀಕ್ಷೆ ನಡೆಸಿತ್ತು.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡುತ್ತಿದ್ದರು. ಈ ವೇಳೆ ಪರೀಕ್ಷಾ ಕೊಠಡಿ ಮೇಲ್ವಿಚಾರಕ ಇವರನ್ನು ರೆಡ್​​​ ಹ್ಯಾಂಡ್​ ಆಗಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಅಲ್ಲದೆ ಇವರಿಗೆ ಸಹಾಯ ಮಾಡಿದ್ದ ಹಾಗೂ ಬ್ಲೂಟುತ್ ಡಿವೈಸ್ ನೀಡಿದ್ದ ಆರ್​.ಡಿ ಪಾಟೀಲ್ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ಪಿಎಸ್​ಐ ಅಕ್ರಮದಲ್ಲಿ ಭಾಗಿಯಾಗಿ ಜೈಲು ಪಾಲಾಗಿ ಈಗಷ್ಟೆ ಹೊರಬಂದರೂ ತನ್ನ ಹಳೆ ಚಾಳಿ ಬಿಡದ ಆರ್​ಡಿ ಪಾಟೀಲ್, ಕೆಇಎ ಪರೀಕ್ಷೆಯಲ್ಲೂ ಗೋಲ್ ಮಾಲ್ ಮಾಡಲು ಮುಂದಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Sun, 29 October 23

ತಾಜಾ ಸುದ್ದಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ