AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಈ ಪ್ರಕರಣದಲ್ಲೂ ಆರ್​​ಡಿ ಪಾಟೀಲ್​ ಪ್ರಮುಖ ಆರೋಪಿ

ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಫ್​​​​ಡಿಎ ಪರೀಕ್ಷೆ ನಡೆಸಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡಲು ಹೋಗಿ ಸಿಕ್ಕಿಬಿದ್ದಿದ್ದರು.

ಬ್ಲೂಟೂತ್ ಬಳಸಿ FDA ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ: ಈ ಪ್ರಕರಣದಲ್ಲೂ ಆರ್​​ಡಿ ಪಾಟೀಲ್​ ಪ್ರಮುಖ ಆರೋಪಿ
ಆರ್​​ಡಿ ಪಾಟೀಲ್​ (ಬಲಚಿತ್ರ)
TV9 Web
| Edited By: |

Updated on:Oct 29, 2023 | 8:38 AM

Share

ಕಲಬುರಗಿ ಅ.29: ಎಫ್​​ಡಿಎ ಹುದ್ದೆಗಳಿಗೆ ನಡೆದ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಅಫಜಲಪುರ ಪೊಲೀಸ್​ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಈ ಪ್ರಕರಣದಲ್ಲೂ ಪಿಎಸ್​ಐ (PSI) ಅಕ್ರಮದ ಕಿಂಗ್​​​ಪಿನ್​ ಆರ್​​.ಡಿ.ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಎಫ್​​​​ಡಿಎ (FDA) ಪರೀಕ್ಷೆ ನಡೆಸಿತ್ತು.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡುತ್ತಿದ್ದರು. ಈ ವೇಳೆ ಪರೀಕ್ಷಾ ಕೊಠಡಿ ಮೇಲ್ವಿಚಾರಕ ಇವರನ್ನು ರೆಡ್​​​ ಹ್ಯಾಂಡ್​ ಆಗಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಅಲ್ಲದೆ ಇವರಿಗೆ ಸಹಾಯ ಮಾಡಿದ್ದ ಹಾಗೂ ಬ್ಲೂಟುತ್ ಡಿವೈಸ್ ನೀಡಿದ್ದ ಆರ್​.ಡಿ ಪಾಟೀಲ್ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ಪಿಎಸ್​ಐ ಅಕ್ರಮದಲ್ಲಿ ಭಾಗಿಯಾಗಿ ಜೈಲು ಪಾಲಾಗಿ ಈಗಷ್ಟೆ ಹೊರಬಂದರೂ ತನ್ನ ಹಳೆ ಚಾಳಿ ಬಿಡದ ಆರ್​ಡಿ ಪಾಟೀಲ್, ಕೆಇಎ ಪರೀಕ್ಷೆಯಲ್ಲೂ ಗೋಲ್ ಮಾಲ್ ಮಾಡಲು ಮುಂದಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Sun, 29 October 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್