AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flood Alert: ಭೀಮಾ ನದಿಪಾತ್ರದ ಜನರೇ ಎಚ್ಚರ: ಉಂಟಾಗಿದೆ ಪ್ರವಾಹ ಭೀತಿ

ಸೊನ್ನ ಬ್ಯಾರೇಜ್ ಗೆ 29 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, 6 ಗೇಟುಗಳ ಮಾಡುವ ಮೂಲಕ ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

Flood Alert: ಭೀಮಾ ನದಿಪಾತ್ರದ ಜನರೇ ಎಚ್ಚರ: ಉಂಟಾಗಿದೆ ಪ್ರವಾಹ ಭೀತಿ
ಸೊನ್ನ ಬ್ಯಾರೇಜ್, ಕಲಬುರಗಿ
TV9 Web
| Edited By: |

Updated on:Sep 06, 2021 | 9:46 PM

Share

ಕಲಬುರಗಿ: ಭೀಮಾ ನದಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಪ್ರವಾಹದ ಭೀತಿ ಎದುರಾಗಿದೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೆಜ್​ನಿಂದ 29 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸಾಮರ್ಥ್ಯದ ಶೇ 70 ರಷ್ಟು ಅಂದರೆ 2.3 ಟಿಎಂಸಿ ನೀರು ಸಂಗ್ರಹವಾಗಿದೆ. ಸೊನ್ನ ಬ್ಯಾರೇಜ್​ ಸಂಗ್ರಹ ಸಾಮರ್ಥ್ಯ 3.16 ಟಿಎಂಸಿಯಷ್ಟಿದೆ. ಸದ್ಯ ಸೊನ್ನ ಬ್ಯಾರೇಜ್ ಗೆ 29 ಸಾವಿರ ಕ್ಯೂಸೆಕ್ಸ್ ನೀರಿನ ಒಳಹರಿವು ಇದ್ದು, 6 ಗೇಟುಗಳ ಮಾಡುವ ಮೂಲಕ ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಪರಿಹಾರ ನೀಡದ ಕಾರಣ ಕಚೇರಿ ಸಾಮಾಗ್ರಿ ಜಪ್ತಿ ಬಾಗಲಕೋಟೆ: ಸಂತ್ರಸ್ತರಿಗೆ ಪರಿಹಾರ ನೀಡದ ಕಾರಣ ನ್ಯಾಯಾಲಯದ ಆದೇಶದಂತೆ ಬಾಗಲಕೋಟೆಯಲ್ಲಿರುವ ಘಟಪ್ರಭಾ, ಮಲಪ್ರಭಾ ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಜಪ್ತಿ ಮಾಡಲಾಗಿದೆ. ಕಂಪ್ಯೂಟರ್, ತಿಜೋರಿ, ಮೇಜು, ಕುರ್ಚಿ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿಗೊಳಿಸಲಾಗಿದೆ. ಮುಳುಗಡೆಯಾದ ಜಮೀನಿನ ದ್ರಾಕ್ಷಿ ಬೆಳೆ ಪರಿಹಾರ ನೀಡಿದ ಹಿನ್ನೆಲೆಯಲ್ಲಿ ಕಲಾದಗಿ ಗ್ರಾಮದ ರೈತ ಮಲ್ಲಿನಾಥ ಶೆಟ್ಟರ್ ಎಂಬುವವರಿಗೆ ಪರಿಹಾರ ನೀಡಿರಲಿಲ್ಲ. 2020ರಲ್ಲಿ 40.87 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದರೂ ಸರ್ಕಾರ ಈವರೆಗೆ ಪರಿಹಾರ ನೀಡಿರಲಿಲ್ಲ. ಹೀಗಾಗಿ ಕೋರ್ಟ್ ಆದೇಶದಂತೆ ಕಚೇರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: 

ಕಲಬುರಗಿ ಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ನೀಡದ ಮತದಾರ; ಟಿಕೆಟ್ ಹಂಚಿಕೆ, ಕಾರ್ಯಕರ್ತರ ಅಸಮಾಧಾನ ಕಾರಣ 

ಕಲಬುರಗಿ ಪಾಲಿಕೆ ಚುನಾವಣೆ: ಯಾರಿಗೂ ಸ್ಪಷ್ಟ ಬಹುಮತ ಇಲ್ಲ; ಜೆಡಿಎಸ್ ಕಿಂಗ್ ಮೇಕರ್- ಗೆದ್ದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

(Kalburgi Bhima River flood alert heavy rain)

Published On - 9:31 pm, Mon, 6 September 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್