AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA Exam Scam: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ 2 ನೇ ಜೆಎಮ್​ಎಫ್​ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಪ್ಪಿಸಿ ಆದೇಶಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಸಲೀಂ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

KEA Exam Scam: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
ಆರ್​ಡಿ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Nov 11, 2023 | 10:43 PM

Share

ಕಲಬುರಗಿ, ನ.11; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ (RD Patil) 2 ನೇ ಜೆಎಮ್​ಎಫ್​ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಪ್ಪಿಸಿ ಆದೇಶಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಸಲೀಂ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳಾದ ಆರ್​ಡಿ ಪಾಟೀಲ್, ಸಂತೋಷ್ ಹಾಗೂ ಸಲೀಂ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಮೂರ್ತಿ ಮುಂದೆ ಮುನವಿ ಮಾಡಿದ್ದಾರೆ. ಆದರೆ, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಆದೇಶಿಸಿದ್ದಾರೆ. ಅದರಂತೆ ಮೂವರು ಆರೋಪಿಗಳು ಜೈಲು ಪಾಲಾಗಿದ್ದಾರೆ.

ಇದನ್ನೂ ಓದಿ: ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಅಶೋಕನಗರ ಠಾಣಾ ಪೊಲೀಸರು ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ನನ್ನು ಸ್ಥಳ ಮಹಜರು ನಡೆಸಿದರು. ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಆರ್​ಡಿ ಪಾಟೀಲ್​ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ