AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ನಾಯಕರು ಡಿಕ್ಷನರಿಯಲ್ಲಿ ಇಲ್ಲದ ಪದ ಬಳಸುತ್ತಿದ್ದಾರೆ; ಸಚಿವ ಈಶ್ವರಪ್ಪ ಹೇಳಿಕೆ

ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಮೋದಿ ನಾಯಕತ್ವ ಮತ್ತು ಬಿಎಸ್​ವೈ ಬೊಮ್ಮಾಯಿ ಅವರ ಸಾಧನೆ ನಮಗೆ ಶ್ರೀ ರಕ್ಷೆ. ಆದರೆ ಕಾಂಗ್ರೆಸ್​ನವರು ಮೋದಿ ಬಗ್ಗೆ ಹಗುರವಾಗಿ ಮಾತಾನಾಡುತ್ತಿದ್ದಾರೆ.

ಕಾಂಗ್ರೆಸ್ ನಾಯಕರು ಡಿಕ್ಷನರಿಯಲ್ಲಿ ಇಲ್ಲದ ಪದ ಬಳಸುತ್ತಿದ್ದಾರೆ; ಸಚಿವ ಈಶ್ವರಪ್ಪ ಹೇಳಿಕೆ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: sandhya thejappa|

Updated on: Oct 24, 2021 | 11:19 AM

Share

ಕಲಬುರಗಿ: ಕಾಂಗ್ರೆಸ್ನವರು (Congress) ಡಿಕ್ಷನರಿಯಲ್ಲಿ ಇಲ್ಲದ ಪದ ಬಳಸುತ್ತಿದ್ದಾರೆ ಅಂತ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಹೇಳಿಕೆ ನೀಡಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಡಿ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯನ್ನು ಮೆಚ್ಚಿದೆ. ಆದರೆ, ಕೆಲವರು ಪ್ರಧಾನಿ ಮೋದಿಯನ್ನ ಟೀಕಿಸುತ್ತಿದ್ದಾರೆ. ಮತದಾರರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಇದರ ವ್ಯತ್ತಿರಿಕ್ತ ಪರಿಣಾಮ ಕಾಂಗ್ರೆಸ್​ನವರು ಎದುರಿಸುತ್ತಾರೆ. ನೂರು ಕೋಟಿ ಲಸಿಕೆ ಸಾಧನೆಗೆ ಇಡೀ ವಿಶ್ವವೇ ಮೋದಿಗೆ ಅಭಿನಂದಿಸುತ್ತಿದೆ. ಆದರೆ ಮೋದಿಯವರು ವಿಜ್ಞಾನಿಗಳಿಗೆ, ವೈದ್ಯರಿಗೆ, ನರ್ಸ್ಗಳಿಗೆ, ಡಿ ಗ್ರೂಪ್ ನೌಕರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ ಅಂತ ಹೇಳಿದರು.

ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಮೋದಿ ನಾಯಕತ್ವ ಮತ್ತು ಬಿಎಸ್​ವೈ ಬೊಮ್ಮಾಯಿ ಅವರ ಸಾಧನೆ ನಮಗೆ ಶ್ರೀ ರಕ್ಷೆ. ಆದರೆ ಕಾಂಗ್ರೆಸ್​ನವರು ಮೋದಿ ಬಗ್ಗೆ ಹಗುರವಾಗಿ ಮಾತಾನಾಡುತ್ತಿದ್ದಾರೆ. ಇದಕ್ಕೆ ರಾಜ್ಯದ ಜನರು ಉತ್ತರ ಕೊಡುತ್ತಾರೆ ಅಂತ ಅಭಿಪ್ರಾಯಪಟ್ಟರು.

ಇನ್ನು ಇದೇ ವೇಳೆ ನಮ್ಮಲ್ಲೂ ಕೆಲವು ದೇಶದ್ರೋಹಿಗಳು ಪಾಕ್ ಪರ ಇದ್ದಾರೆ ಅಂತ ಸಚಿವ ಈಶ್ವರಪ್ಪ ಹೇಳಿದರು. ಕ್ರಿಕೆಟ್ ಆಟವನ್ನು ಆಟದ ರೀತಿಯಲ್ಲಿ ನೋಡಬೇಕು. ಆಟದಲ್ಲೂ ದ್ವೇಷ ಕಾಣುವುದು ಅವಶ್ಯಕತೆಯಿಲ್ಲ. ಕ್ರೀಡಾಪಟುಗಳ ಶ್ರಮಕ್ಕೆ ನಾನು ಹಾರೈಸುತ್ತೇನೆ ಎಂದು ನುಡಿದರು.

ಇದನ್ನೂ ಓದಿ

ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಇಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ; ಪೊಲೀಸ್ ಇಲಾಖೆಯಿಂದ ಬಯೋಮೆಟ್ರಿಕ್ ಬಳಕೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು