AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ ಮೀಸಲಾತಿಯಿಂದ ಲಂಬಾಣಿ ಸಮಾಜ ಆಕ್ರೋಶ: ಈ ಬಗ್ಗೆ ಸಂಸದ ಉಮೇಶ್ ಜಾಧವ್ ಹೇಳಿದ್ದಿಷ್ಟು

ಒಳ ಮೀಸಲಾತಿಯಿಂದ ಲಂಬಾಣಿ ಸಮಾಜದ ಆಕ್ರೋಶ ವಿಚಾರವಾಗಿ ‘ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಇದ್ದ ಗೊಂದಲವನ್ನು ಸರ್ಕಾರ ನಿವಾರಿಸಿದೆ. ಕೆಲವರು ಮಾಹಿತಿ ಇಲ್ಲದೇ ಗಲಾಟೆ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.

ಒಳ ಮೀಸಲಾತಿಯಿಂದ ಲಂಬಾಣಿ ಸಮಾಜ ಆಕ್ರೋಶ: ಈ ಬಗ್ಗೆ ಸಂಸದ ಉಮೇಶ್ ಜಾಧವ್ ಹೇಳಿದ್ದಿಷ್ಟು
ಸಂಸದ ಉಮೇಶ್​ ಜಾಧವ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 1:03 PM

Share

ಕಲಬುರಗಿ: ಒಳ ಮೀಸಲಾತಿಯಿಂದ ಲಂಬಾಣಿ ಸಮಾಜದ ಆಕ್ರೋಶ ವಿಚಾರವಾಗಿ ‘ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಇದ್ದ ಗೊಂದಲವನ್ನು ಸರ್ಕಾರ ನಿವಾರಿಸಿದೆ. ಕೆಲವರು ಮಾಹಿತಿ ಇಲ್ಲದೇ ಗಲಾಟೆ ಮಾಡುತ್ತಿದ್ದಾರೆ. ಸದಾಶಿವ ಆಯೋಗದ ವರದಿ ಜಾರಿಗೆ ತರಬಾರದು ಎನ್ನುವುದು ಲಂಬಾಣಿ ಸಮಾಜದ ಬೇಡಿಕೆಯಾಗಿತ್ತು. ಸದಾಶಿವ ಆಯೋಗದ ವರದಿ ಕೆಲ ಅಂಶಗಳಿಗೆ ನಮ್ಮ ವಿರೋಧವಿತ್ತು. ಬಂಜಾರ‌ ಸಮಾಜವನ್ನು ಎಸ್ಸಿಯಿಂದ‌ ತಗಿಬೇಕು ಎಂದು  ಹೇಳಲಾಗಿತ್ತು ಎಂದು ಸಂಸದ ಡಾ.ಉಮೇಶ್ ಜಾಧವ್(Umesh Jadhav) ಹೇಳಿದ್ದಾರೆ.

ಜಾತಿ ಜಾತಿಗಳ ನಡುವೆ ಜಗಳ ಹಚ್ಚೋ ಆತಂಕವಿತ್ತು

ಕಲಬುರಗಿ ನಗರದಲ್ಲಿ ಮಾತನಾಡಿದ ಅವರು ‘ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಆತಂಕವಿತ್ತು. ಆದರೆ ನಮ್ಮ ಸರ್ಕಾರ ಎಸ್ಸಿ ಮೀಸಲಾತಿಯನ್ನು 15 ರಿಂದ 17 ಕ್ಕೆ ಹೆಚ್ಚಿಸಿದೆ. ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಮೇಲೆ ಒಳ ಮೀಸಲಾತಿ ಜಾರಿಗೊಳಿಸಿಲ್ಲ. ಸಮಾಜದ ಮೇಲಿದ್ದ ತೂಗಕತ್ತಿಯನ್ನು ಸರ್ಕಾರ ನಿವಾರಿಸಿದೆ. ರಾಜ್ಯ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸರ್ಕಾರದ ಒಳ ಮೀಸಲಾತಿ ಜಾರಿಯಿಂದ ನಮಗೆ ಸಂತೋಷವಾಗಿದೆ. ಕೆಲವರು ಸುಳ್ಳು ಹೇಳುತ್ತಿದ್ದಾರೆ, ಕಾಣದ ಕೈಗಳು ಕೆಲಸ ಮಾಡುತ್ತಿವೆಯೆಂದು. ಯಡಿಯೂರಪ್ಪನವರು ನಮ್ಮ ಸಮಾಜಕ್ಕೆ ಒಳ್ಳೆಯದನ್ನು ಮಾಡಿದ್ದರು. ಅಂತವರ ಮನೆ ಮೇಲೆ ಕಲ್ಲು ಹೊಡಿದಿದ್ದನ್ನು ನಾನು ಖಂಡಿಸುತ್ತೇನೆ. ನಮ್ಮ ಸಮಾಜದ ಎಂಟು ಜನರನ್ನ ಶಾಸಕರನ್ನಾಗಿ ಮಾಡಿದ್ದು, ನನಗೆ ಸಂಸದ ಮಾಡಿದ್ದು ಯಡಿಯೂರಪ್ಪನವರು ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ