AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್​​ಪ್ರೆಸ್​ ಸ್ಫೋಟಿಸುವ ಬೆದರಿಕೆ: ಓರ್ವನನ್ನು ವಶಕ್ಕೆ ಪಡೆದ ವಾಡಿ ರೈಲ್ವೆ ಪೊಲೀಸರು

ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಮದ್ಯದ ಅಮಲಿನಲ್ಲಿ ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ.

ಬೆಂಗಳೂರಿಗೆ ತೆರಳುತ್ತಿದ್ದ ಕೆಕೆ ಎಕ್ಸ್​​ಪ್ರೆಸ್​ ಸ್ಫೋಟಿಸುವ ಬೆದರಿಕೆ: ಓರ್ವನನ್ನು ವಶಕ್ಕೆ ಪಡೆದ ವಾಡಿ ರೈಲ್ವೆ ಪೊಲೀಸರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 15, 2021 | 10:04 AM

Share

ಕಲಬುರಗಿ: ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟ ಬೆದರಿಕೆ ಕೇಸ್ಗೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ವಾಡಿ ರೈಲ್ವೆ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡು ಆರೋಪಿ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.

ತನ್ನ ಸಹೋದರನಿಗೆ ಫೈನ್ ಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಮದ್ಯದ ಅಮಲಿನಲ್ಲಿ ದೆಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದ. ಈ ವೇಳೆ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ರೈಲ್ವೆ ಪೊಲೀಸರು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಇದು ಕುಡುಕ ಸಹೋದರನ ಕಿತಾಪತಿ ಎನ್ನುವುದು ಬಯಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಾಡಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ಮೂಲದ ಸತ್ಯ ಎನ್ನುವಾತ ಬೆಂಗಳೂರಿಗೆ ತೆರಳುತ್ತಿರುವ ಕೆಕೆ ಎಕ್ಸಪ್ರೆಸ್ ರೈಲು ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಎಂಬುವುದು ತಿಳಿದು ಬಂದಿದೆ. ವಶಕ್ಕೆ ಪಡೆದುಕೊಂಡ ಯುವಕನಿಗೆ ಬೇರೊಂದು ರೈಲಿನಲ್ಲಿ ಬೆಂಗಳೂರಿಗೆ ಕಳುಹಿಸುವ ಸಾಧ್ಯತೆ ಇದೆ.

ಘಟನೆ ಹಿನ್ನೆಲೆ ವಶಕ್ಕೆ ಪಡೆದ ವ್ಯಕ್ತಿಯ ತಮ್ಮ ಕೆ.ಕೆ.ಎಕ್ಸಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ರೈಲಿನಲ್ಲೇ ಸಿಗರೇಟು ಸೇದಿದ್ದಾನೆ. ಹೀಗಾಗಿ ಆತನಿಗೆ ಫೈನ್ ಹಾಕಲಾಗಿತ್ತು. ಈ ವೇಳೆ ಫೈನ್ ಕಟ್ಟಲು ಹಣ ಇಲ್ಲದ ಕಾರಣ ಆತ ತನ್ನ ಅಣ್ಣನಿಗೆ ಕರೆ ಮಾಡಿ ಹಣ ಗೂಗಲ್ ಪೇ ಮಾಡಲು ಹೇಳಿದ್ದ. ಫೈನ್ ಕಟ್ಟಿದ ಬಳಿಕ ಅಣ್ಣನ ಬಳಿ ತನಗಾದ ಅವಮಾನವನ್ನು ಹೇಳಿಕೊಂಡಿದ್ದ. ಇಷ್ಟಕ್ಕೇ ರೊಚ್ಚಿಗೆದ್ದ ಅಣ್ಣ ಕುಡಿದ ಮತ್ತಿನಲ್ಲಿ ರೈಲ್ವೇ ಕಂಟ್ರೋಲ್ ರೂಂಗೆ ಕರೆ ಮಾಡಿ ಹಲಿ-ಬೆಂಗಳೂರು ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಗೊಳ್ಳಲಿದೆ. ಬಾಂಬ್ ಇಟ್ಟಿದ್ದೇನೆ ಎಂದು ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಶಿವರಾಜ್ ಕೆ.ಆರ್ ಪೇಟೆ ಮೊದಲ ಸಂಬಳ ಎಷ್ಟು?; ಗೂಗಲ್​ನಲ್ಲಿ ಜನರು ಹುಡುಕಾಡಿದ ಪ್ರಶ್ನೆಗಳಿಗೆ ಸ್ವತಃ ಅವರೇ ಉತ್ತರಿಸಿದ್ದಾರೆ! ವಿಡಿಯೋ ನೋಡಿ

Published On - 9:49 am, Wed, 15 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?