AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ. ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ […]

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು
ಆಯೇಷಾ ಬಾನು
|

Updated on:Jun 03, 2020 | 3:05 PM

Share

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ.

ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ ಗೋವಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:51 am, Wed, 3 June 20

ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್