Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ. ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ […]

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು
Follow us
ಆಯೇಷಾ ಬಾನು
|

Updated on:Jun 03, 2020 | 3:05 PM

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ.

ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ ಗೋವಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:51 am, Wed, 3 June 20

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!