AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ. ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ […]

ಕಸ ಎಸೆಯಲು ಬಂದ ವ್ಯಕ್ತಿ ಮೇಲೆ ಬಿದ್ದ ಕೊಂಬೆ, ಸ್ಥಳದಲ್ಲೇ ಸಾವು
ಆಯೇಷಾ ಬಾನು
|

Updated on:Jun 03, 2020 | 3:05 PM

Share

ಕಲಬುರಗಿ: ಮೈಮೇಲೆ ಮರದ ಕೊಂಬೆ ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಖಣದಾಳ ಬಳಿ ಇರುವ ಕೇಂದ್ರ ಕಾರಾಗೃಹದ ಕ್ವಾರ್ಟರ್ಸ್‌ನಲ್ಲಿ ನಡೆದಿದೆ. ಕಸ ಎಸೆಯಲು ಹೋಗಿದ್ದ ಗೋವಿಂದ(41) ಮೃತ ದುರ್ದೈವಿ.

ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಪತಿ ಗೋವಿಂದ ಚೌವಾಣ್ ಬೆಳಗ್ಗೆ 5.30ಕ್ಕೆ ಕಸ ಎಸೆಯಲು ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಮರವೊಂದು ಬುಡ ಸಮೇತ ಧರೆಗೆ ಉರುಳಿದೆ. ದುರದೃಷ್ಟವಷಾತ್ ಏಕಾಏಕಿ ಮೈಮೇಲೆ ಮರದ ಕೊಂಬೆ ಬಿದ್ದಿದೆ. ಈ ಪರಿಣಾಮ ಗೋವಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:51 am, Wed, 3 June 20

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!