AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು

ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು
ಜೇವರ್ಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 20, 2023 | 3:28 PM

Share

ಕಲಬುರಗಿ, ಡಿ.20: ಜಿಲ್ಲೆಯ ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸ್ಟೆಲ್​ಗೆ ಹೊಂದಿಕೊಂಡಂತಿರುವ ಮನೆಯಲ್ಲಿ ವಾಸವಾಗಿದ್ದ ಸಲೀಂ ಎಂಬ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ಇನ್ನು ಬಾತ್​ರೂಮ್​ಗೆ ಹೋದ ವಿದ್ಯಾರ್ಥಿನಿಯರು, ಕ್ಯಾಮೆರಾ ಇಟ್ಟಿರುವುದನ್ನು ಕಂಡ ಕೂಡಲೇ ಹೊರಬಂದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯರು, ಗಲಾಟೆಯನ್ನು ಬಿಡಿಸಿ ಆರೋಪಿ ಎಸ್ಕೇಪ್ ಆಗಲು ಸಹಕರಿಸಿದ್ದರು.

ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ

ಆರೋಪಿ ತಪ್ಪಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ತಹಶೀಲ್ದಾರ್ ಮತ್ತು ಜೇವರ್ಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮನೆಯವರನ್ನು ವಿಚಾರಣೆ ನಡೆಸಿದ್ದು, ಆ ಬಳಿಕ ಮನೆಯವರು ಆರೋಪಿಯನ್ನು ಕರೆಸಿದ್ದಾರೆ. ಕ್ಯಾಮರಾ ಇಟ್ಟ ಕಾಮುಕನನ್ನ ಜೇವರ್ಗಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Hidden Camera: ಜೋಡಿಯಾಗಿ ಹೋಟೆಲ್ ರೂಮ್​ಗೆ ಹೋದಾಗ ಇವುಗಳ ಮೇಲೆ ನಿಗಾ ಇರಲಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?