AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು

ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು
ಜೇವರ್ಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 20, 2023 | 3:28 PM

Share

ಕಲಬುರಗಿ, ಡಿ.20: ಜಿಲ್ಲೆಯ ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸ್ಟೆಲ್​ಗೆ ಹೊಂದಿಕೊಂಡಂತಿರುವ ಮನೆಯಲ್ಲಿ ವಾಸವಾಗಿದ್ದ ಸಲೀಂ ಎಂಬ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ಇನ್ನು ಬಾತ್​ರೂಮ್​ಗೆ ಹೋದ ವಿದ್ಯಾರ್ಥಿನಿಯರು, ಕ್ಯಾಮೆರಾ ಇಟ್ಟಿರುವುದನ್ನು ಕಂಡ ಕೂಡಲೇ ಹೊರಬಂದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯರು, ಗಲಾಟೆಯನ್ನು ಬಿಡಿಸಿ ಆರೋಪಿ ಎಸ್ಕೇಪ್ ಆಗಲು ಸಹಕರಿಸಿದ್ದರು.

ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ

ಆರೋಪಿ ತಪ್ಪಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ತಹಶೀಲ್ದಾರ್ ಮತ್ತು ಜೇವರ್ಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮನೆಯವರನ್ನು ವಿಚಾರಣೆ ನಡೆಸಿದ್ದು, ಆ ಬಳಿಕ ಮನೆಯವರು ಆರೋಪಿಯನ್ನು ಕರೆಸಿದ್ದಾರೆ. ಕ್ಯಾಮರಾ ಇಟ್ಟ ಕಾಮುಕನನ್ನ ಜೇವರ್ಗಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Hidden Camera: ಜೋಡಿಯಾಗಿ ಹೋಟೆಲ್ ರೂಮ್​ಗೆ ಹೋದಾಗ ಇವುಗಳ ಮೇಲೆ ನಿಗಾ ಇರಲಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ