AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು

ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು
ಜೇವರ್ಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 20, 2023 | 3:28 PM

Share

ಕಲಬುರಗಿ, ಡಿ.20: ಜಿಲ್ಲೆಯ ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸ್ಟೆಲ್​ಗೆ ಹೊಂದಿಕೊಂಡಂತಿರುವ ಮನೆಯಲ್ಲಿ ವಾಸವಾಗಿದ್ದ ಸಲೀಂ ಎಂಬ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ಇನ್ನು ಬಾತ್​ರೂಮ್​ಗೆ ಹೋದ ವಿದ್ಯಾರ್ಥಿನಿಯರು, ಕ್ಯಾಮೆರಾ ಇಟ್ಟಿರುವುದನ್ನು ಕಂಡ ಕೂಡಲೇ ಹೊರಬಂದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯರು, ಗಲಾಟೆಯನ್ನು ಬಿಡಿಸಿ ಆರೋಪಿ ಎಸ್ಕೇಪ್ ಆಗಲು ಸಹಕರಿಸಿದ್ದರು.

ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ

ಆರೋಪಿ ತಪ್ಪಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ತಹಶೀಲ್ದಾರ್ ಮತ್ತು ಜೇವರ್ಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮನೆಯವರನ್ನು ವಿಚಾರಣೆ ನಡೆಸಿದ್ದು, ಆ ಬಳಿಕ ಮನೆಯವರು ಆರೋಪಿಯನ್ನು ಕರೆಸಿದ್ದಾರೆ. ಕ್ಯಾಮರಾ ಇಟ್ಟ ಕಾಮುಕನನ್ನ ಜೇವರ್ಗಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Hidden Camera: ಜೋಡಿಯಾಗಿ ಹೋಟೆಲ್ ರೂಮ್​ಗೆ ಹೋದಾಗ ಇವುಗಳ ಮೇಲೆ ನಿಗಾ ಇರಲಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ