AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು

ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹಾಸ್ಟೆಲ್ ಬಾತ್ ರೂಮ್​ನಲ್ಲಿ ಕ್ಯಾಮರಾ ಇಟ್ಟ ಕಿರಾತಕ; ಆರೋಪಿಯನ್ನ ಹಿಡಿದ ವಿದ್ಯಾರ್ಥಿನಿಯರು
ಜೇವರ್ಗಿ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 20, 2023 | 3:28 PM

Share

ಕಲಬುರಗಿ, ಡಿ.20: ಜಿಲ್ಲೆಯ ಜೇವರ್ಗಿ(Jevargi) ತಾಲ್ಲೂಕಿನ ಜೇವರ್ಗಿ ಪಟ್ಟಣದ ಶಾಂತಾನಗರದಲ್ಲಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್(Girls Hostel) ಬಾತ್ ರೂಮ್​ನಲ್ಲಿ ಯುವಕನೊಬ್ಬ ಕ್ಯಾಮರಾ ಇಟ್ಟ ಘಟನೆ ನಡೆದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಸ್ಟೆಲ್​ಗೆ ಹೊಂದಿಕೊಂಡಂತಿರುವ ಮನೆಯಲ್ಲಿ ವಾಸವಾಗಿದ್ದ ಸಲೀಂ ಎಂಬ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ಇನ್ನು ಬಾತ್​ರೂಮ್​ಗೆ ಹೋದ ವಿದ್ಯಾರ್ಥಿನಿಯರು, ಕ್ಯಾಮೆರಾ ಇಟ್ಟಿರುವುದನ್ನು ಕಂಡ ಕೂಡಲೇ ಹೊರಬಂದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯರು, ಗಲಾಟೆಯನ್ನು ಬಿಡಿಸಿ ಆರೋಪಿ ಎಸ್ಕೇಪ್ ಆಗಲು ಸಹಕರಿಸಿದ್ದರು.

ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ

ಆರೋಪಿ ತಪ್ಪಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ತಹಶೀಲ್ದಾರ್ ಮತ್ತು ಜೇವರ್ಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮನೆಯವರನ್ನು ವಿಚಾರಣೆ ನಡೆಸಿದ್ದು, ಆ ಬಳಿಕ ಮನೆಯವರು ಆರೋಪಿಯನ್ನು ಕರೆಸಿದ್ದಾರೆ. ಕ್ಯಾಮರಾ ಇಟ್ಟ ಕಾಮುಕನನ್ನ ಜೇವರ್ಗಿ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Hidden Camera: ಜೋಡಿಯಾಗಿ ಹೋಟೆಲ್ ರೂಮ್​ಗೆ ಹೋದಾಗ ಇವುಗಳ ಮೇಲೆ ನಿಗಾ ಇರಲಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!