AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನಗರದಲ್ಲಿ ಹಾಡಹಗಲೇ  ವ್ಯಕ್ತಿಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರತೆಯ ದೃಶ್ಯ

ನಗರದಲ್ಲಿ ಜಾಗದ ವಿಷಯವಾಗಿ ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಕ್ಕಾಗಿ ಮಹಮ್ಮದ್ ಇಸಾಮುದ್ದೀನ್​ಗೆ ಎಂಬಾತನಿಗೆ ಚಾಕು​ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ಚಾಕು ಇರಿದಿದ್ದಾರೆ.

ಕಲಬುರಗಿ ನಗರದಲ್ಲಿ ಹಾಡಹಗಲೇ  ವ್ಯಕ್ತಿಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರತೆಯ ದೃಶ್ಯ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 08, 2023 | 9:05 AM

Share

ಕಲಬುರಗಿ: ವಿದ್ಯಾನಗರದ ರಿಯೆಲ್ ಎಸ್ಟೇಟ್‌ ಉದ್ಯೋಗ ಮಾಡುತ್ತಿದ್ದ ಮಹಮ್ಮದ ಇಸಾಮುದ್ದೀನ್, ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಆತನಿಗೆ ಚಾಕು ಇರಿದಿದ್ದಾರೆ. ಗಾಯಾಳು ಮಹಮ್ಮದ್ ಇಸಾಮುದ್ದೀನ್​ನನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಘಟನೆಯು ಜನವರಿ 4 ರಂದು ಸಂಜೆ ನಾಲ್ಕು ಗಂಟೆ ಸಮಯದಲ್ಲಿ ನಡೆದಿದೆ. ಮಹಮ್ಮದ ಇಸಾಮುದ್ದೀನ್ ಎಂಬಾತ ಜಾಗದ ವಿಷಯವಾಗಿ ಎರಡು ಗುಂಪುಗಳನ್ನು ಕರೆಸಿ ಅವರಿಬ್ಬರ ನಡುವೆ ಸಂಧಾನ ಮಾಡಿದ್ದಾನೆ. ಈ ಕುರಿತು ಅಸಮಾಧಾನ ಹೊಂದಿದ್ದ ಫಯಾಜ್ ಆತನ ಸ್ನೇಹಿತರೊಂದಿಗೆ ಕೂಡಿ ಇಸಾಮುದ್ದೀನ್ ಮೇಲೆ ಹಾಡಹಗಲೇ ಚಾಕು ಇರಿದಿದ್ದಾನೆ.

ಇದನ್ನೂ ಓದಿ:Germany To Legalize Cannabis: ಯುವಕರಿಗೆ ಗಾಂಜಾ ಸೇವನೆ ಕಾನೂನುಬದ್ಧಗೊಳಿಸಿದ ಜರ್ಮನಿ! 5 ದೇಶದಲ್ಲಿ ಗಾಂಜಾ ಕಾನೂನುಬದ್ಧ

ರಾಮನಗರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವ ಇದೀಗ ಜೈಲುಪಾಲು

ರಾಮನಗರ: ಪಿಎಸ್​​​ವಿ ನಗರದ ಬಳಿ‌ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೆಹಮಾನಿಯನಗರದ‌ ನಿವಾಸಿ‌ ಬಾಬುಖುರೇಷಿ(55) ಎಂಬಾತನನ್ನು ರಾಮನಗರದ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರಾರಿಯಾದ ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಂಧಿತನಿಂದ 1 ಕೆಜಿ 112 ಗ್ರಾಂ ಗಾಂಜಾವನ್ನ ವಶಪಡಿಸಿಕೊಂಡಿದ್ದು, ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Sun, 8 January 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ