AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನಗರದಲ್ಲಿ ಹಾಡಹಗಲೇ  ವ್ಯಕ್ತಿಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರತೆಯ ದೃಶ್ಯ

ನಗರದಲ್ಲಿ ಜಾಗದ ವಿಷಯವಾಗಿ ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಕ್ಕಾಗಿ ಮಹಮ್ಮದ್ ಇಸಾಮುದ್ದೀನ್​ಗೆ ಎಂಬಾತನಿಗೆ ಚಾಕು​ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ಚಾಕು ಇರಿದಿದ್ದಾರೆ.

ಕಲಬುರಗಿ ನಗರದಲ್ಲಿ ಹಾಡಹಗಲೇ  ವ್ಯಕ್ತಿಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರತೆಯ ದೃಶ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 08, 2023 | 9:05 AM

Share

ಕಲಬುರಗಿ: ವಿದ್ಯಾನಗರದ ರಿಯೆಲ್ ಎಸ್ಟೇಟ್‌ ಉದ್ಯೋಗ ಮಾಡುತ್ತಿದ್ದ ಮಹಮ್ಮದ ಇಸಾಮುದ್ದೀನ್, ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಆತನಿಗೆ ಚಾಕು ಇರಿದಿದ್ದಾರೆ. ಗಾಯಾಳು ಮಹಮ್ಮದ್ ಇಸಾಮುದ್ದೀನ್​ನನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ಘಟನೆಯು ಜನವರಿ 4 ರಂದು ಸಂಜೆ ನಾಲ್ಕು ಗಂಟೆ ಸಮಯದಲ್ಲಿ ನಡೆದಿದೆ. ಮಹಮ್ಮದ ಇಸಾಮುದ್ದೀನ್ ಎಂಬಾತ ಜಾಗದ ವಿಷಯವಾಗಿ ಎರಡು ಗುಂಪುಗಳನ್ನು ಕರೆಸಿ ಅವರಿಬ್ಬರ ನಡುವೆ ಸಂಧಾನ ಮಾಡಿದ್ದಾನೆ. ಈ ಕುರಿತು ಅಸಮಾಧಾನ ಹೊಂದಿದ್ದ ಫಯಾಜ್ ಆತನ ಸ್ನೇಹಿತರೊಂದಿಗೆ ಕೂಡಿ ಇಸಾಮುದ್ದೀನ್ ಮೇಲೆ ಹಾಡಹಗಲೇ ಚಾಕು ಇರಿದಿದ್ದಾನೆ.

ಇದನ್ನೂ ಓದಿ:Germany To Legalize Cannabis: ಯುವಕರಿಗೆ ಗಾಂಜಾ ಸೇವನೆ ಕಾನೂನುಬದ್ಧಗೊಳಿಸಿದ ಜರ್ಮನಿ! 5 ದೇಶದಲ್ಲಿ ಗಾಂಜಾ ಕಾನೂನುಬದ್ಧ

ರಾಮನಗರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವ ಇದೀಗ ಜೈಲುಪಾಲು

ರಾಮನಗರ: ಪಿಎಸ್​​​ವಿ ನಗರದ ಬಳಿ‌ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೆಹಮಾನಿಯನಗರದ‌ ನಿವಾಸಿ‌ ಬಾಬುಖುರೇಷಿ(55) ಎಂಬಾತನನ್ನು ರಾಮನಗರದ ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರಾರಿಯಾದ ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ. ಬಂಧಿತನಿಂದ 1 ಕೆಜಿ 112 ಗ್ರಾಂ ಗಾಂಜಾವನ್ನ ವಶಪಡಿಸಿಕೊಂಡಿದ್ದು, ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Sun, 8 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ