AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಯುವಕನ ಮೇಲೆ ಹಲ್ಲೆ, ಚಾಕು ಇರಿದು ಪರಾರಿ

ಕಲಬುರಗಿ: ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿ, ಚಾಕು ಇರಿದು ಕೊಲೆಗೆ ಯತ್ನ ಮಾಡಿರುವ ಘಟನೆ ರೆಹಮತ್ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ರೆಹಮತ್ ನಗರದ ನಿವಾಸಿ ಇಸ್ಲಾಮುದ್ದೀನ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಎನ್‌ಟಿ ಕ್ವಾರ್ಟರ್ಸ್ ಬಳಿ ಬೈಕ್ ಅಡ್ಡ ಕಟ್ಟಿದ ದುಷ್ಕರ್ಮಿಗಳು ಯುವಕನನ್ನು ಥಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಸ್ವಸ್ಥ ಯುವಕ ಇಸ್ಲಾಮುದ್ದೀನ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. […]

ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಯುವಕನ ಮೇಲೆ ಹಲ್ಲೆ, ಚಾಕು ಇರಿದು ಪರಾರಿ
ಸಾಧು ಶ್ರೀನಾಥ್​
|

Updated on: Jan 07, 2020 | 8:57 AM

Share

ಕಲಬುರಗಿ: ನಗರದಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿ, ಚಾಕು ಇರಿದು ಕೊಲೆಗೆ ಯತ್ನ ಮಾಡಿರುವ ಘಟನೆ ರೆಹಮತ್ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸಮಯದಲ್ಲಿ ರೆಹಮತ್ ನಗರದ ನಿವಾಸಿ ಇಸ್ಲಾಮುದ್ದೀನ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಎನ್‌ಟಿ ಕ್ವಾರ್ಟರ್ಸ್ ಬಳಿ ಬೈಕ್ ಅಡ್ಡ ಕಟ್ಟಿದ ದುಷ್ಕರ್ಮಿಗಳು ಯುವಕನನ್ನು ಥಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ಅಸ್ವಸ್ಥ ಯುವಕ ಇಸ್ಲಾಮುದ್ದೀನ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ