AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಗ್ರಹ

ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ.

ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ  ಸಿದ್ಧಲಿಂಗ ಸ್ವಾಮೀಜಿ ಆಗ್ರಹ
ಸರ್ಕಾರಿ ಶಾಲೆಯಲ್ಲಿ ಗೋರಿ
TV9 Web
| Edited By: |

Updated on:Nov 25, 2022 | 8:31 PM

Share

ಕಲಬುರಗಿ: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ (Government primary school) ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ. ಎರಡು ತಿಂಗಳ ಹಿಂದೆ (ಸೆಪ್ಟೆಂಬರ್​ 5) ರಂದು ಮೋಹರಂ ಆಚರಣೆ ಸಮಿತಿಯ ಕೆಲ ಯುವಕರು ಲಾಲ್ ಸಾಹೇಬ್ ನೈಯಿಲೆ ಯಹೈದರಿ ದರ್ಗಾದ ಮಜರ್ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಗ್ರಾಮದ ಸಂತೆ ಜಾಗದಲ್ಲಿದ್ದ ಮಜರ್ (ಗೋರಿ) ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿಯವರು ಸಂತೆ ಜಾಗದಲ್ಲಿದ್ದ ದೇವಸ್ಥಾನ ಮತ್ತು ಮಜರ್​ ತೆರವುಗೊಳಿಸಿದ್ದರು. ನಂತರ ಗ್ರಾಮದ ಕೆಲ ಹಿಂದು, ಮುಸ್ಲಿಂರು ಸೇರಿಕೊಂಡು ಶಾಲೆಯ ಗೇಟ್ ಬೀಗ ಮುರಿದು, ಅತಿಕ್ರಮಣ ಮಾಡಿ ಕೊಠಡಿಯಲ್ಲಿ ಮಜರ್ ಕಟ್ಟಿದ್ದರು.

ಈ ಸಂಬಂಧ ಕೆಲ ದಿನಗಳ ಹಿಂದೆ ಅದೇ ಕೊಠಡಿಯಲ್ಲಿ ಬಾಡೂಟ ಕೂಡ ಮಾಡಿದ್ದಾರೆ. ಸದ್ಯ ಸಿಬ್ಬಂದಿ ಸರ್ಕಾರಿ ಶಾಲಾ ಕೊಠಡಿಗೆ ಬೀಗ ಹಾಕಿದ್ದಾರೆ. ಈಗ ಸಿದ್ದಲಿಂಗ ಸ್ವಾಮೀಜಿ ಕೂಡಲೇ ಮಜರ್ ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಸೋಮವಾರದೊಳಗಾಗಿ ಮಜರ್​ ತೆರವುಗೊಳಿಸದಿದ್ದರೆ ನವಂಬರ್ 29 ರಂದು ಚಲೋ ಬಂದರವಾಡ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Fri, 25 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ