AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಗ್ರಹ

ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ.

ಸರ್ಕಾರಿ ಶಾಲಾ ಕೊಠಡಿಯಲ್ಲಿ ಅಕ್ರಮವಾಗಿ ಗೋರಿ ನಿರ್ಮಾಣ; ತರೆವುಗೊಳಿಸುವಂತೆ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ  ಸಿದ್ಧಲಿಂಗ ಸ್ವಾಮೀಜಿ ಆಗ್ರಹ
ಸರ್ಕಾರಿ ಶಾಲೆಯಲ್ಲಿ ಗೋರಿ
TV9 Web
| Edited By: |

Updated on:Nov 25, 2022 | 8:31 PM

Share

ಕಲಬುರಗಿ: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ (Government primary school) ಕೊಠಡಿಯಲ್ಲಿ ಮುಸ್ಲಿಂ ಸಮಾಜದ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಕಲಬುರಗಿಯಲ್ಲಿ ಆರೋಪ ಮಾಡಿದ್ದಾರೆ. ಎರಡು ತಿಂಗಳ ಹಿಂದೆ (ಸೆಪ್ಟೆಂಬರ್​ 5) ರಂದು ಮೋಹರಂ ಆಚರಣೆ ಸಮಿತಿಯ ಕೆಲ ಯುವಕರು ಲಾಲ್ ಸಾಹೇಬ್ ನೈಯಿಲೆ ಯಹೈದರಿ ದರ್ಗಾದ ಮಜರ್ ಕಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಗ್ರಾಮದ ಸಂತೆ ಜಾಗದಲ್ಲಿದ್ದ ಮಜರ್ (ಗೋರಿ) ನಿರ್ಮಾಣ ಮಾಡಲಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿಯವರು ಸಂತೆ ಜಾಗದಲ್ಲಿದ್ದ ದೇವಸ್ಥಾನ ಮತ್ತು ಮಜರ್​ ತೆರವುಗೊಳಿಸಿದ್ದರು. ನಂತರ ಗ್ರಾಮದ ಕೆಲ ಹಿಂದು, ಮುಸ್ಲಿಂರು ಸೇರಿಕೊಂಡು ಶಾಲೆಯ ಗೇಟ್ ಬೀಗ ಮುರಿದು, ಅತಿಕ್ರಮಣ ಮಾಡಿ ಕೊಠಡಿಯಲ್ಲಿ ಮಜರ್ ಕಟ್ಟಿದ್ದರು.

ಈ ಸಂಬಂಧ ಕೆಲ ದಿನಗಳ ಹಿಂದೆ ಅದೇ ಕೊಠಡಿಯಲ್ಲಿ ಬಾಡೂಟ ಕೂಡ ಮಾಡಿದ್ದಾರೆ. ಸದ್ಯ ಸಿಬ್ಬಂದಿ ಸರ್ಕಾರಿ ಶಾಲಾ ಕೊಠಡಿಗೆ ಬೀಗ ಹಾಕಿದ್ದಾರೆ. ಈಗ ಸಿದ್ದಲಿಂಗ ಸ್ವಾಮೀಜಿ ಕೂಡಲೇ ಮಜರ್ ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ. ಸೋಮವಾರದೊಳಗಾಗಿ ಮಜರ್​ ತೆರವುಗೊಳಿಸದಿದ್ದರೆ ನವಂಬರ್ 29 ರಂದು ಚಲೋ ಬಂದರವಾಡ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Fri, 25 November 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ