AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ದನದ ಮಾಂಸ ಸಂಸ್ಕರಿಸಿದ್ದ ಗೋದಾಮಿನ ಮೇಲೆ ದಾಳಿ, ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು

ಕಲಬುರಗಿ ನಗರದ ಹೀರಾಪೂರ ಕ್ರಾಸ್ ಬಳಿಯ ಮಿರ್ಚಿ ಗೋದಾಮ್ ಮತ್ತು ನಂದೂರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಮತ್ತೊಂದು ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ರು. ಕಲಬುರಗಿಯ ಆರ್.ಜಿ.ನಗರ ಮತ್ತು ವಿ.ವಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡೂ ಗೋದಾಮುಗಳಲ್ಲಿ ಟನ್ ಗಟ್ಟಲೇ ಸಂಸ್ಕರಿಸಿದ್ದ ದನದ ಮಾಂಸ ಪತ್ತೆ ಹಚ್ಚಿದ್ದಾರೆ.

ಅಕ್ರಮ ದನದ ಮಾಂಸ ಸಂಸ್ಕರಿಸಿದ್ದ ಗೋದಾಮಿನ ಮೇಲೆ ದಾಳಿ, ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು
ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು
TV9 Web
| Edited By: |

Updated on: Sep 02, 2021 | 7:39 AM

Share

ಕಲಬುರಗಿ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡಿದ ಆರೋಪ ಹಿನ್ನೆಲೆಯಲ್ಲಿ ನಗರದ ಹೀರಾಪೂರ ಬಳಿ ರಿಂಗ ರಸ್ತೆಗೆ ಹೊಂದಿಕೊಂಡಿರುವ ಮಿರ್ಚಿ ಗೋದಾಮಿನ ಮೇಲೆ ದಾಳಿ ಮಾಡಲಾಗಿದೆ. ಮುಂಬೈ ಮೂಲದ ಎನ್.ಜಿ.ಓ ನೀಡಿದ ಮಾಹಿತಿ‌ ಆಧರಿಸಿ ಕಲಬುರಗಿ ಆಹಾರ ಸುರಕ್ಷಿತ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಇನ್ನು ಕಲಬುರಗಿ ನಗರದ ಹೀರಾಪೂರ ಕ್ರಾಸ್ ಬಳಿಯ ಮಿರ್ಚಿ ಗೋದಾಮ್ ಮತ್ತು ನಂದೂರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಮತ್ತೊಂದು ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ರು. ಕಲಬುರಗಿಯ ಆರ್.ಜಿ.ನಗರ ಮತ್ತು ವಿ.ವಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡೂ ಗೋದಾಮುಗಳಲ್ಲಿ ಟನ್ ಗಟ್ಟಲೇ ಸಂಸ್ಕರಿಸಿದ್ದ ದನದ ಮಾಂಸ ಪತ್ತೆ ಹಚ್ಚಿದ್ದಾರೆ.

ಮುಂಬೈ, ಹೈದರಾಬಾದ್ ಅಷ್ಟೇ ಅಲ್ಲದೇ ಹೊರದೇಶಗಳಿಗೂ ಇಲ್ಲಿಂದ ಮಾಂಸ ರಫ್ತು ಆಗುವ ಶಂಕೆ ವ್ಯಕ್ತವಾಗಿದೆ. ಅಕ್ರಮವಾಗಿ ದನಗಳ ವಧೆ ಮಾತ್ರವಲ್ಲದೇ ವ್ಯವಸ್ಥಿತ ಸಂಸ್ಕರಣಾ ಘಟಕಗಳು ಪತ್ತೆಯಾಗಿವೆ. ಇದು AIMIM ಮುಖಂಡ ಇಲಿಯಾಸ್ ಸೇಠ ಭಾಗವಾನ್ ಒಡೆತನದ ಮಿರ್ಚಿ ಗೋದಾಮು. ಸದ್ಯ ಈ ಬಗ್ಗೆ ಕಲಬುರಗಿಯ ಆರ್.ಜಿ.ನಗರ ಮತ್ತು ವಿವಿ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Beef raid

ದನದ ಮಾಂಸ

ಇದನ್ನೂ ಓದಿ: Crime News: ಸ್ವಿಫ್ಟ್ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಅಸ್ಸಾಂನಲ್ಲಿ ಇನ್ಮುಂದೆ ಹಿಂದು ಧಾರ್ಮಿಕ ಪ್ರದೇಶಗಳ 5 ಕಿ.ಮೀ.ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಖರೀದಿ ಮಾಡುವಂತಿಲ್ಲ

(Officials and police raid on warehouse and found illegal beef in kalaburagi)

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ