AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ದನದ ಮಾಂಸ ಸಂಸ್ಕರಿಸಿದ್ದ ಗೋದಾಮಿನ ಮೇಲೆ ದಾಳಿ, ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು

ಕಲಬುರಗಿ ನಗರದ ಹೀರಾಪೂರ ಕ್ರಾಸ್ ಬಳಿಯ ಮಿರ್ಚಿ ಗೋದಾಮ್ ಮತ್ತು ನಂದೂರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಮತ್ತೊಂದು ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ರು. ಕಲಬುರಗಿಯ ಆರ್.ಜಿ.ನಗರ ಮತ್ತು ವಿ.ವಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡೂ ಗೋದಾಮುಗಳಲ್ಲಿ ಟನ್ ಗಟ್ಟಲೇ ಸಂಸ್ಕರಿಸಿದ್ದ ದನದ ಮಾಂಸ ಪತ್ತೆ ಹಚ್ಚಿದ್ದಾರೆ.

ಅಕ್ರಮ ದನದ ಮಾಂಸ ಸಂಸ್ಕರಿಸಿದ್ದ ಗೋದಾಮಿನ ಮೇಲೆ ದಾಳಿ, ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು
ಟನ್ ಗಟ್ಟಲೇ ಮಾಂಸ ಪತ್ತೆ ಮಾಡಿದ ಅಧಿಕಾರಿಗಳು
TV9 Web
| Edited By: |

Updated on: Sep 02, 2021 | 7:39 AM

Share

ಕಲಬುರಗಿ: ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡಿದ ಆರೋಪ ಹಿನ್ನೆಲೆಯಲ್ಲಿ ನಗರದ ಹೀರಾಪೂರ ಬಳಿ ರಿಂಗ ರಸ್ತೆಗೆ ಹೊಂದಿಕೊಂಡಿರುವ ಮಿರ್ಚಿ ಗೋದಾಮಿನ ಮೇಲೆ ದಾಳಿ ಮಾಡಲಾಗಿದೆ. ಮುಂಬೈ ಮೂಲದ ಎನ್.ಜಿ.ಓ ನೀಡಿದ ಮಾಹಿತಿ‌ ಆಧರಿಸಿ ಕಲಬುರಗಿ ಆಹಾರ ಸುರಕ್ಷಿತ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಇನ್ನು ಕಲಬುರಗಿ ನಗರದ ಹೀರಾಪೂರ ಕ್ರಾಸ್ ಬಳಿಯ ಮಿರ್ಚಿ ಗೋದಾಮ್ ಮತ್ತು ನಂದೂರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಮತ್ತೊಂದು ಗೋದಾಮಿನ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ರು. ಕಲಬುರಗಿಯ ಆರ್.ಜಿ.ನಗರ ಮತ್ತು ವಿ.ವಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡೂ ಗೋದಾಮುಗಳಲ್ಲಿ ಟನ್ ಗಟ್ಟಲೇ ಸಂಸ್ಕರಿಸಿದ್ದ ದನದ ಮಾಂಸ ಪತ್ತೆ ಹಚ್ಚಿದ್ದಾರೆ.

ಮುಂಬೈ, ಹೈದರಾಬಾದ್ ಅಷ್ಟೇ ಅಲ್ಲದೇ ಹೊರದೇಶಗಳಿಗೂ ಇಲ್ಲಿಂದ ಮಾಂಸ ರಫ್ತು ಆಗುವ ಶಂಕೆ ವ್ಯಕ್ತವಾಗಿದೆ. ಅಕ್ರಮವಾಗಿ ದನಗಳ ವಧೆ ಮಾತ್ರವಲ್ಲದೇ ವ್ಯವಸ್ಥಿತ ಸಂಸ್ಕರಣಾ ಘಟಕಗಳು ಪತ್ತೆಯಾಗಿವೆ. ಇದು AIMIM ಮುಖಂಡ ಇಲಿಯಾಸ್ ಸೇಠ ಭಾಗವಾನ್ ಒಡೆತನದ ಮಿರ್ಚಿ ಗೋದಾಮು. ಸದ್ಯ ಈ ಬಗ್ಗೆ ಕಲಬುರಗಿಯ ಆರ್.ಜಿ.ನಗರ ಮತ್ತು ವಿವಿ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Beef raid

ದನದ ಮಾಂಸ

ಇದನ್ನೂ ಓದಿ: Crime News: ಸ್ವಿಫ್ಟ್ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಅಸ್ಸಾಂನಲ್ಲಿ ಇನ್ಮುಂದೆ ಹಿಂದು ಧಾರ್ಮಿಕ ಪ್ರದೇಶಗಳ 5 ಕಿ.ಮೀ.ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಖರೀದಿ ಮಾಡುವಂತಿಲ್ಲ

(Officials and police raid on warehouse and found illegal beef in kalaburagi)

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ