AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು. 10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. […]

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು
Guru
Guru| Edited By: ಸಾಧು ಶ್ರೀನಾಥ್​|

Updated on: Jun 23, 2020 | 1:23 PM

Share

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು.

10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. ಕೇವಲ ಒಂದು ತಿಂಗಳ ಮಗುವಿರುವ ಮಹಿಳೆಯನ್ನ ಮನೆಯಲ್ಲಿ ಕ್ವಾರಂಟೈನ್‌ ಮಾಡದೇ ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿನ ಕ್ವಾರಂಟೈನ್‌ ಕೇಂದ್ರಲ್ಲಿರಿಸಿದ್ದಾರೆ.

ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ, ತಾಯಿ ಮತ್ತು ಮಗುವಿನ ಕೊರೋನಾ ಟೆಸ್ಟ್‌ ರಿಪೋರ್ಟ್‌ ಬರೋವರೆಗೆ ಬಿಡೋದಿಲ್ಲಾ ಎನ್ನುತ್ತಿದ್ದಾರೆ. ಜೊತೆಗೆ ಕ್ವಾರಂಟೈನ್‌ ಕೇಂದ್ರದಲ್ಲಿ ಮೂಲಸೌಲಭ್ಯಗಳೂ ಇಲ್ಲಾ. ಹೀಗಾಗಿ ಕಲಬುರಗಿ ತಾಲೂಕಿನ ಖಣದಾಳ ಗ್ರಾಮದ ಈ ಮಹಿಳೆ ಮತ್ತು ಮಗು ಪರದಾಡುವಂತಾಗಿದೆ.

Follow Us
Guru
Guru
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?