AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು. 10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. […]

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು
Follow us
Guru
| Updated By: ಸಾಧು ಶ್ರೀನಾಥ್​

Updated on: Jun 23, 2020 | 1:23 PM

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು.

10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. ಕೇವಲ ಒಂದು ತಿಂಗಳ ಮಗುವಿರುವ ಮಹಿಳೆಯನ್ನ ಮನೆಯಲ್ಲಿ ಕ್ವಾರಂಟೈನ್‌ ಮಾಡದೇ ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿನ ಕ್ವಾರಂಟೈನ್‌ ಕೇಂದ್ರಲ್ಲಿರಿಸಿದ್ದಾರೆ.

ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ, ತಾಯಿ ಮತ್ತು ಮಗುವಿನ ಕೊರೋನಾ ಟೆಸ್ಟ್‌ ರಿಪೋರ್ಟ್‌ ಬರೋವರೆಗೆ ಬಿಡೋದಿಲ್ಲಾ ಎನ್ನುತ್ತಿದ್ದಾರೆ. ಜೊತೆಗೆ ಕ್ವಾರಂಟೈನ್‌ ಕೇಂದ್ರದಲ್ಲಿ ಮೂಲಸೌಲಭ್ಯಗಳೂ ಇಲ್ಲಾ. ಹೀಗಾಗಿ ಕಲಬುರಗಿ ತಾಲೂಕಿನ ಖಣದಾಳ ಗ್ರಾಮದ ಈ ಮಹಿಳೆ ಮತ್ತು ಮಗು ಪರದಾಡುವಂತಾಗಿದೆ.

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ