AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು. 10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. […]

ಸರ್ಕಾರದ ನಿಯಮ ಮೀರಿ ತಾಯಿ- 1ತಿಂಗಳ ಮಗುವಿನ ಕ್ವಾರಂಟೈನ್‌ ಮಾಡಿದ ಅಧಿಕಾರಿಗಳು
Guru
| Edited By: |

Updated on: Jun 23, 2020 | 1:23 PM

Share

ಕಲಬುರಗಿ: ಕೊರೊನಾ ಹೆಮ್ಮಾರಿಯ ವಿರುದ್ಧದ ಹೋರಾಟದಲ್ಲಿ ಫ್ರಂಟ್‌ಲೈನ್‌ ಕಾರ್ಯಕರ್ತರ ಪಾತ್ರ ನಿಜಕ್ಕೂ ಸ್ಮರಣೀಯ. ನಿಜ, ಹಾಗಂತ ಅವರೇ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಇಂಥದ್ದೊಂದು ಘಟನೆ ಈಗ ಕಲಬುರಗಿಯಲ್ಲಿ ನಡೆದಿದೆ. ಸರ್ಕಾರವೇ ಮಾಡಿದ ನಿಯಮಗಳನ್ನ ಗಾಳಿಗೆ ತೂರಿದ್ದಾರೆ ಕಲಬರುಗಿಯ ಅಧಿಕಾರಿಗಳು.

10 ವರ್ಷದೊಳಗಿನ ಮಕ್ಕಳಿದ್ದವರನ್ನು ಮನೆಯಲ್ಲಿಯೇ ಹೋಂ‌ ಕ್ವಾರಂಟೈನ್‌ ಮಾಡಬಹುದು ಎಂದು ಸರಕಾರವೇ ನಿಯಮಗಳನ್ನ ರೂಪಿಸಿದೆ. ಆದ್ರೆ ನಿಯಮಗಳನ್ನ ಕಸದ ಬುಟ್ಟಿಗ್ಗೆಸೆದಿದ್ದಾರೆ ಇಲ್ಲಿನ ಅಧಿಕಾರಿಗಳು. ಮಹಾರಾಷ್ಟ್ರದಿಂದ ಬಂದಿದ್ದ ಮಹಿಳೆ ಮತ್ತು ಆಕೆಯ ಮಗುವನ್ನ ಕಳೆದು 10 ದಿನಗಳಿಂದ ಕ್ವಾರಂಟೈನ್‌ಲ್ಲಿಟ್ಟಿದ್ದಾರೆ. ಕೇವಲ ಒಂದು ತಿಂಗಳ ಮಗುವಿರುವ ಮಹಿಳೆಯನ್ನ ಮನೆಯಲ್ಲಿ ಕ್ವಾರಂಟೈನ್‌ ಮಾಡದೇ ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿನ ಕ್ವಾರಂಟೈನ್‌ ಕೇಂದ್ರಲ್ಲಿರಿಸಿದ್ದಾರೆ.

ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ, ತಾಯಿ ಮತ್ತು ಮಗುವಿನ ಕೊರೋನಾ ಟೆಸ್ಟ್‌ ರಿಪೋರ್ಟ್‌ ಬರೋವರೆಗೆ ಬಿಡೋದಿಲ್ಲಾ ಎನ್ನುತ್ತಿದ್ದಾರೆ. ಜೊತೆಗೆ ಕ್ವಾರಂಟೈನ್‌ ಕೇಂದ್ರದಲ್ಲಿ ಮೂಲಸೌಲಭ್ಯಗಳೂ ಇಲ್ಲಾ. ಹೀಗಾಗಿ ಕಲಬುರಗಿ ತಾಲೂಕಿನ ಖಣದಾಳ ಗ್ರಾಮದ ಈ ಮಹಿಳೆ ಮತ್ತು ಮಗು ಪರದಾಡುವಂತಾಗಿದೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ