AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವದಂದೇ ಮೊಳಗಿದ ಪ್ರತ್ಯೇಕ ರಾಜ್ಯದ ಕೂಗು, ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ

ಇಂದು ಕರ್ನಾಟಕ ರಾಜ್ಯೋತ್ಸವ ಸಂಭ್ರಮ. ನಾಡ ಹಬ್ಬ ಆಚರಣೆಗೆ ಇಡೀ ರಾಜ್ಯದೆಲ್ಲೆಡೆ ಹಬ್ಬಿದೆ. ಇದರ ನಡುವೆ ಕಲಬುರಗಿಯಲ್ಲಿ ಮತ್ತೆ ಮೊಳಗಿದ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆದಿದೆ.

ಕನ್ನಡ ರಾಜ್ಯೋತ್ಸವದಂದೇ ಮೊಳಗಿದ ಪ್ರತ್ಯೇಕ ರಾಜ್ಯದ ಕೂಗು, ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ
ದತ್ತಾತ್ರೇಯ ಪಾಟೀಲ್​
| Edited By: |

Updated on: Nov 01, 2023 | 8:18 AM

Share

ಕಲಬುರಗಿ, (ನವೆಂಬರ್ 01): ಇಂದು ನವೆಂಬರ್‌ 1. ಕರ್ನಾಟಕದಲ್ಲಿ ಕನ್ನಡದ ಕಂಪುಮೊಳಗುತ್ತಿದೆ. 68ನೇ ರಾಜ್ಯೋತ್ಸವ(Kannada rajyotsava) ಸಂಭ್ರಮ ಮನೆ ಮಾಡಿದ್ದು, ನಾಡ ಹಬ್ಬ ಆಚರಣೆಗೆ ಇಡೀ ರಾಜ್ಯದೆಲ್ಲೆಡೆ ಹಬ್ಬಿದೆ. ಇದರ ನಡುವೆ ಕಲಬುರಗಿಯಲ್ಲಿ(Kalaburagi) ಮತ್ತೆ ಮೊಳಗಿದ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ನಡೆದಿದೆ. ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯು ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದೆ.

ಇದನ್ನೂ ಓದಿ: Kannada Rajyotsava 2023 Live: ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ರಾಜ್ಯದೆಲ್ಲೆಡೆ ನಾಡಹಬ್ಬ ಆಚರಣೆ

ಸಮಿತಿ ಅಧ್ಯಕ್ಷ ಎಮ್‌ಎಸ್ ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ