AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರುಗಿ: ಗೂಡ್ಸ್​​ನಲ್ಲಿ ತಲೆದಿಂಬುಗಳ ಜೊತೆ ಗಾಂಜಾ ಸಾಗಾಟ; 340 ಕೆಜಿ ಗಾಂಜಾ ಜಪ್ತಿ, ಮೂವರ ಬಂಧನ

ಕಲಬುರಗಿಯಲ್ಲಿ ಸಿಇಎನ್ ಪೊಲೀಸರು ಗಾಂಜಾ ಸಾಗಾಟದ ಬೃಹತ್ ಜಾಲವನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 340 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಕಲಬುರುಗಿ: ಗೂಡ್ಸ್​​ನಲ್ಲಿ ತಲೆದಿಂಬುಗಳ ಜೊತೆ ಗಾಂಜಾ ಸಾಗಾಟ; 340 ಕೆಜಿ ಗಾಂಜಾ ಜಪ್ತಿ, ಮೂವರ ಬಂಧನ
ಆರೋಪಿಗಳು ಹಾಗೂ ಅವರಿಂದ ವಶಪಡಿಸಿಕೊಂಡ ಗಾಂಜಾ ಮತ್ತು ಪ್ರಕರಣ ಭೇದಿಸಿದ ಪೊಲೀಸರು
TV9 Web
| Edited By: |

Updated on: Oct 09, 2021 | 8:15 AM

Share

ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಲಬುರಗಿ ತಾಲೂಕಿನ ಉಪಳಾಂವ್ ಕ್ರಾಸ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಗೂಡ್ಸ್​​ನಲ್ಲಿ ತಲೆದಿಂಬುಗಳ ಜತೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 340 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ತೆಲಂಗಾಣದ ಧರ್ಮಾಚಲಂನಿಂದ ಕಲಬುರಗಿಗೆ ಗೂಡ್ಸ್​ನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಕಲಬುರಗಿ ಸಿಇಎನ್ ಪಿಎಸ್​ಐ ವಹೀದ್ ಕೊತ್ವಾಲ್ ನೇತೃತ್ವದ ತಂಡದಿಂದ ದಾಳಿ ನಡೆಸಿ ಅಕ್ರಮ್, ಸಮೇರ್, ಮೋಹನ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಮೋಹನ್, ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಅಕ್ರಮ್, ಸುಮೇರ್ ಮಹಾರಾಷ್ಟ್ರ ದ ಲಾಥೂರ್ ನಿವಾಸಿಗಳಾಗಿದ್ದಾರೆ.

Kalaburagi Ganja arrest

ಗೂಡ್ಸ್​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು

ಗೂಡ್ಸ್​ನಲ್ಲಿ ಹಿಂದೆ ತಲೆದಿಂಬುಗಳನ್ನಿಟ್ಟು, ಮುಂದೆ ಗಾಂಜಾ ಸಾಗಣೆಯನ್ನು ಆರೋಪಿಗಳು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಲಬುರಗಿ ತಾಲೂಕಿನ ಉಪಳಾಂವ್ ಕ್ರಾಸ್ ಬಳಿ ವಾಹನವನ್ನು ಜಪ್ತಿ ಮಾಡಲಾಗಿದೆ. ಈ ಮೂಲಕ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಇಎನ್ ಪೊಲೀಸರು ಭೇದಿಸಿದಂತಾಗಿದೆ.

ಇದನ್ನೂ ಓದಿ:

ಅಪೌಷ್ಠಿಕತೆ ಇರುವ ಮಕ್ಕಳ ದತ್ತು ಸ್ವೀಕಾರ; ಕೋಲಾರದಲ್ಲಿ ಮಹತ್ವದ ಅಭಿಯಾನ

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ