AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರುಗಿ: ಗೂಡ್ಸ್​​ನಲ್ಲಿ ತಲೆದಿಂಬುಗಳ ಜೊತೆ ಗಾಂಜಾ ಸಾಗಾಟ; 340 ಕೆಜಿ ಗಾಂಜಾ ಜಪ್ತಿ, ಮೂವರ ಬಂಧನ

ಕಲಬುರಗಿಯಲ್ಲಿ ಸಿಇಎನ್ ಪೊಲೀಸರು ಗಾಂಜಾ ಸಾಗಾಟದ ಬೃಹತ್ ಜಾಲವನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 340 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಕಲಬುರುಗಿ: ಗೂಡ್ಸ್​​ನಲ್ಲಿ ತಲೆದಿಂಬುಗಳ ಜೊತೆ ಗಾಂಜಾ ಸಾಗಾಟ; 340 ಕೆಜಿ ಗಾಂಜಾ ಜಪ್ತಿ, ಮೂವರ ಬಂಧನ
ಆರೋಪಿಗಳು ಹಾಗೂ ಅವರಿಂದ ವಶಪಡಿಸಿಕೊಂಡ ಗಾಂಜಾ ಮತ್ತು ಪ್ರಕರಣ ಭೇದಿಸಿದ ಪೊಲೀಸರು
TV9 Web
| Edited By: |

Updated on: Oct 09, 2021 | 8:15 AM

Share

ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಲಬುರಗಿ ತಾಲೂಕಿನ ಉಪಳಾಂವ್ ಕ್ರಾಸ್ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ. ಗೂಡ್ಸ್​​ನಲ್ಲಿ ತಲೆದಿಂಬುಗಳ ಜತೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 340 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ತೆಲಂಗಾಣದ ಧರ್ಮಾಚಲಂನಿಂದ ಕಲಬುರಗಿಗೆ ಗೂಡ್ಸ್​ನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಕಲಬುರಗಿ ಸಿಇಎನ್ ಪಿಎಸ್​ಐ ವಹೀದ್ ಕೊತ್ವಾಲ್ ನೇತೃತ್ವದ ತಂಡದಿಂದ ದಾಳಿ ನಡೆಸಿ ಅಕ್ರಮ್, ಸಮೇರ್, ಮೋಹನ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಮೋಹನ್, ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಅಕ್ರಮ್, ಸುಮೇರ್ ಮಹಾರಾಷ್ಟ್ರ ದ ಲಾಥೂರ್ ನಿವಾಸಿಗಳಾಗಿದ್ದಾರೆ.

Kalaburagi Ganja arrest

ಗೂಡ್ಸ್​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು

ಗೂಡ್ಸ್​ನಲ್ಲಿ ಹಿಂದೆ ತಲೆದಿಂಬುಗಳನ್ನಿಟ್ಟು, ಮುಂದೆ ಗಾಂಜಾ ಸಾಗಣೆಯನ್ನು ಆರೋಪಿಗಳು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಲಬುರಗಿ ತಾಲೂಕಿನ ಉಪಳಾಂವ್ ಕ್ರಾಸ್ ಬಳಿ ವಾಹನವನ್ನು ಜಪ್ತಿ ಮಾಡಲಾಗಿದೆ. ಈ ಮೂಲಕ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಇಎನ್ ಪೊಲೀಸರು ಭೇದಿಸಿದಂತಾಗಿದೆ.

ಇದನ್ನೂ ಓದಿ:

ಅಪೌಷ್ಠಿಕತೆ ಇರುವ ಮಕ್ಕಳ ದತ್ತು ಸ್ವೀಕಾರ; ಕೋಲಾರದಲ್ಲಿ ಮಹತ್ವದ ಅಭಿಯಾನ

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ