AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್

ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಸೆನ್ ಪೊಲೀಸ್(CEN Police) ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ(Bribe) ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ.

ಕಲಬುರಗಿ: 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 7000 ಪಡೆಯುವಾಗ ತಗ್ಲಾಕೊಂಡ ಪೊಲೀಸ್ ಕಾನ್ಸಟೇಬಲ್
ಕಲಬುರಗಿ
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 10:16 AM

Share

ಕಲಬುರಗಿ: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ಸೆನ್ ಪೊಲೀಸ್(CEN Police) ಠಾಣೆಯ ಕಾನ್ಸ್​ಟೇಬಲ್ ಮುಕ್ಕಲಪ್ಪ ನಿಲಜೇರಿ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 13 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು 7 ಸಾವಿರ ಲಂಚ (Bribe) ಪಡೆಯುವಾಗ ರೆಡ್ ಹ್ಯಾಂಡ್​ಯಾಗಿ ಬಲೆಗೆ ಬಿದ್ದಿದ್ದಾರೆ. ಹೌದು ಸೆನ್ ಪೊಲೀಸ್ ಠಾಣೆಯಲ್ಲಿ ಸಂಜನಾ ಬೀರಪ್ಪಾ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಕ್ಕಲಪ್ಪ. ಅರ್ಜಿ ತನಿಖೆಯಲ್ಲಿ ದೂರುದಾರರ ಹೆಸರು ಕೈ ಬಿಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ವೇಳೆ ಲೋಕಾಯುಕ್ತ ಎಸ್​.ಪಿ ಎಆರ್ ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಬಳಿಕ ಲಂಚ ಸ್ವಿಕರಿಸುತ್ತಿದ್ದ ಕಾನ್ಸಟೇಬಲ್ ಮುಕ್ಕಲಪ್ಪನನ್ನ ಬಂಧಿಸಲಾಗಿದೆ.

ದಾವಣಗೆರೆ: 13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಮೇಶ್ವರ್​​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎನ್ನುವರ ಬಳಿ ಪರಮೇಶ್ವರ್ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಿನ್ನೆ ರಾತ್ರಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಂಜುನಾರ್​ನಿಂದ 13 ಸಾವಿರ ಲಂಚ ಪಡೆಯುವಾಗ ಪರಮೇಶ್ವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅರೋಪಿಯಿಂದ 40 ಸಾವಿರ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್​ಪಿ, ಎಂಎಸ್ ಕೌಲಾಪುರೆ, ಇನ್ಸ್ಪೆಕ್ಟರ್ ರಾಷ್ಟ್ರಪತಿ ಎಚ್ ಎಸ್, ಅಂಜನೇಯ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​