AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ: ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ

15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ: ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ
Four people died due to electrocution when they went to install the pump motor in the dam kannada National News
TV9 Web
| Edited By: |

Updated on:Nov 02, 2022 | 3:36 PM

Share

ಕಲಬುರಗಿ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ  (Kalaburagi) ಜಿಲ್ಲೆಯ ಆಳಂದ (Alanda) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ನ.1) ಸಂಜೆ ನಡೆದಿದೆ. ಈ ಬಗ್ಗೆ ಕಲಬುರಗಿ ಎಸ್ಪಿ ಇಶಾ ಪಂತ್ ಮಾತನಾಡಿ, ಆರೋಪಿ ಬಗ್ಗೆ ಕೆಲ ಮಾಹಿತಿ ಸಿಕ್ಕಿವೆ. ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಆರೋಪಿಯನ್ನು ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಧಾರವಾಡ: ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಲ್ಪಥ್​ ಅಲಿಯಾಸ್​ ನಾಮ್​, ಮಲಿಕ್, ಮುಬಾರಕ್​ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡ್ತಿದ್ದ 36 ವರ್ಷದ ಮಹಿಳೆ ನಿನ್ನೆ (ನ.1) ಮದ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆ ಕಿರಿಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ. ಮಹಿಳೆ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 341, 323, 506, 354(ಬಿ), 375 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನೊಂದ ಮಹಿಳೆಗೆ ಕಿಮ್ಸ್​​ನಲ್ಲಿ ವೈದ್ಯಕೀಯ ತಪಾಸಣೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 2 November 22

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ