AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: Rakesh Nayak Manchi|

Updated on: Nov 11, 2023 | 7:14 PM

Share

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!