AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi|

Updated on: Nov 11, 2023 | 7:14 PM

Share

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ