AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ದತ್ತಾತ್ರೇಯ ಪಾಟೀಲ್​
| Edited By: Rakesh Nayak Manchi|

Updated on: Nov 11, 2023 | 7:14 PM

Share

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ