AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 11, 2023 | 7:14 PM

Share

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು