AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಅಗ್ನಿ ಆಕಸ್ಮಿಕ, ಹೊತ್ತಿ ಉರಿದ 2 ಬೋಗಿಗಳು

ಕಲಬುರಗಿ: ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಆಕಸ್ಮಿಕ ಅಗ್ನಿ ಅವಘಟ ಸಂಭವಿಸಿದೆ. ಘಟನೆಯಲ್ಲಿ ಗೂಡ್ಸ್‌ ರೈಲಿನ 2 ಬೋಗಿಗಳು ಹೊತ್ತಿ ಉರಿದಿವೆ. ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ಕಲಬುರಗಿ ನಗರದ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಗಂಟೆಗಳ ಕಾಲ ಅಲ್ಲಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಅಗ್ನಿ ಆಕಸ್ಮಿಕ, ಹೊತ್ತಿ ಉರಿದ 2 ಬೋಗಿಗಳು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 02, 2020 | 8:05 AM

Share

ಕಲಬುರಗಿ: ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಆಕಸ್ಮಿಕ ಅಗ್ನಿ ಅವಘಟ ಸಂಭವಿಸಿದೆ. ಘಟನೆಯಲ್ಲಿ ಗೂಡ್ಸ್‌ ರೈಲಿನ 2 ಬೋಗಿಗಳು ಹೊತ್ತಿ ಉರಿದಿವೆ. ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ಕಲಬುರಗಿ ನಗರದ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ.

ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಗಂಟೆಗಳ ಕಾಲ ಅಲ್ಲಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

Published On - 8:04 am, Thu, 2 January 20

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ