AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ.

ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
ಆಳಂದ: ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಿದ ಪುಂಡ ಯುವಕರು, ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on: Oct 29, 2021 | 10:52 AM

Share

ಕಲಬುರಗಿ: ಅಮೆರಿಕ ಸೇರಿದಂತೆ ಇತರೆ ಕೆಲ ಮುಂದುವರಿದ ದೇಶಗಳಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಅಥವಾ ಹೊರಗಿನ ದುಷ್ಕರ್ಮಿಗಳು ಕಾಲೇಜು ಕ್ಯಾಂಪಸ್​​ಗಳಿಗೆ ನುಗ್ಗಿ ಅಟ್ಟಹಾಸ ಮೆರೆಯುತ್ತಾ, ಯದ್ವಾತದ್ವಾ ಗುಂಡಿನ ಮಳೆಗೆರೆದು ಮಾರಣಹೋಮ ನಡೆಸುವುದು ಆಗಾಗ ಕೇಳುತ್ತಿರುತ್ತೇವೆ. ಆದರೆ ಇಲ್ಲೇ ನಮ್ಮ ಮಧ್ಯೆಯೇ ಇಂತಹ ಘಟನೆ ನಡೆಯಿತೆಂದರೆ ಜನ ಬೆಚ್ಚಿಬೀಳುವುದರ ಜೊತೆಗೆ ಆಶ್ಚರ್ಯಚಕಿತರೂ ಆಗಬೇಕಾದೀತು. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿರುವ ಕಾಲೇಜಿನಲ್ಲೂ ಇದೇ ಮಾದರಿಯ ಘಟನೆ ನಡೆದಿದೆ. ಇಲ್ಲಿನ ಡಾ. ರಾಮಮನೋಹರ ಲೋಹಿಯಾ ಕಾಲೇಜಿನಲ್ಲಿ ಏರ್ ಗನ್ ತೋರಿಸಿ ಸಿನಿಮಾ ಶೈಲಿಯಲ್ಲಿ ಬೆದರಿಕೆ ಹಾಕಲಾಗಿದೆ.

ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಕೋಣೆಗೆ ನುಗ್ಗಿ, ಏರ್​​ ಗನ್ ತೋರಿಸಿ ಭೀತಿ ಹುಟ್ಟಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆಳಂದ ಪಟ್ಟಣದ ಅಮೀರ್ ಸೊಹೇಲ್, ಬಶೀರ್​ ಅಹ್ಮದ್ ಮತ್ತು ಅಮೇನ್ ಪಟೇಲ್ ಎಂಬ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲೇಜು ಕೋಣೆಗೆ ನುಗ್ಗಿ ಏರ್ ಗನ್ ತೋರಿಸಿ ಗುಂಡಾಗಿರಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಳಂದ ಪಟ್ಟಣದಲ್ಲಿ ಕೆಲ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಗಲಾಟೆ ಮಾಡಿದವರು ಡಾ.ರಾಮ್ ಮನೋಹರ ಲೋಹಿಯಾ ಕಾಲೇಜು ವಿದ್ಯಾರ್ಥಿಗಳು ಅಂತಾ ತಿಳಿದು ಕಾಲೇಜಿಗೆ ಬಂದ ಪುಂಡರು ಈ ಅವಾಂತರ ಮಾಡಿದ್ದಾರೆ. ಕಳೆದ ಬುಧವಾರ ಈ ಘಟನೆ ನಡೆದಿದೆ.

(three miscreants flashes airgun in Aland college arrested by kalaburagi aland police)

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ