AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 01, 2020 | 8:19 AM

Share

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ