AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ಸಾಧು ಶ್ರೀನಾಥ್​
|

Updated on: Jan 01, 2020 | 8:19 AM

Share

ಕಲಬುರಗಿ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳ ಮೃತಪಟ್ಟಿರುವ ಘಟನೆ ಕಮಲಾಪುರ‌ ತಾಲೂಕಿನ ಬೆಳಕೋಟಾ‌ ಗ್ರಾಮದ ಬಳಿ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಹಾಗು 8ನೇ ತರಗತಿಯ ಒಬ್ಬ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸತ್ಯಸಾಯಿ ಶಾಲೆಯ ವಿದ್ಯಾರ್ಥಿಗಳು ಕಮಲಾಪುರದ ಸತ್ಯಸಾಯಿ‌ ಶಾಲೆಗೆ ಪ್ರವಾಸ ಬಂದಿದ್ದರು. ಶಾಲಾ ಪ್ರವಾಸ ಮುಗಿಸಿಕೊಂಡು ಮೂವರು ವಿದ್ಯಾರ್ಥಿಗಳು ಈಜಾಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಮಹಾಗಾಂವ​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್