AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್

ಮಹಿಳಾ ಪೇದೆಯ ಸಿಡಿಆರ್ ಕದ್ದಿಲ್ಲದೇ ಬೇರೆ ವ್ಯಕ್ತಿಗೆ ನೀಡಿದ್ದು, ಆ ವ್ಯಕ್ತಿ ಮಹಿಳಾ ಪೇದೆಯ ಮದುವೆಯನ್ನೇ ನಿಲ್ಲಿಸಿದ್ದಾನೆ. ಇದಕ್ಕೆ ಮೂಲಕ ಕಾರಣರಾದ ಕಲಬುರಗಿಯ ಇಬ್ಬರು ಹೆಡ್​ ಕಾನ್ಸ್​ಟೇಬಲ್​ಗಳನ್ನು ಅಮಾನತು ಮಾಡಲಾಗಿದೆ.

ಮಹಿಳಾ ಪೇದೆಯ ಸಿಡಿಆರ್ ಕದ್ದು ಬೇರೆ ವ್ಯಕ್ತಿಗೆ ನೀಡಿದ್ದಕ್ಕೆ ಮದ್ವೆ ರದ್ದು: ಇದಕ್ಕೆ ಕಾರಣರಾದ ಇಬ್ಬರು ಕಾನ್ಸ್​ಟೇಬಲ್ ಸಸ್ಪೆಂಡ್
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 27, 2023 | 1:44 PM

Share

ಕಲಬುರಗಿ, (ಡಿಸೆಂಬರ್ 27): ಮಹಿಳಾ ಪೇದೆಯೊಬ್ಬರ(Lady Police) ಸಿಡಿಆರ್ ಕದ್ದು ಬೇರೆ ಖಾಸಗಿ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಬಳಿಕ ಖಾಸಗಿ ವ್ಯಕ್ತಿ ಮಹಿಳಾ ಪೇದೆಯನ್ನು ಮದುವೆಯಾಗಬೇಕಿದ್ದ ಹುಡುಗನಿಗೆ ಸಿಡಿಆರ್ ಕಳುಹಿಸಿದ್ದಾನೆ. ಇದರಿಂದ ಮಹಿಳಾ ಪೇದೆಯ ಮದುವೆ ರದ್ದಾಗಿದೆ. ಇದೀಗ ಇದಕ್ಕೆಲ್ಲ ಕಾರಣರಾದ ಕಲಬುರಗಿಯ (Kalaburagi) ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅವರನ್ನು ಪೊಲೀಸ್ ಆಯುಕ್ತ ಆರ್ ಚೇತನ್ ಅಮಾನತು ಮಾಡಿ ಆದೇಶ.

ಬೇರೆ ಕ್ರೈಂ ನಂಬರ್ ಹಾಕಿ ಮಹಿಳಾ ಕಾನ್ಸಟೇಬಲ್ ಸಿಡಿಆರ್ ಕದ್ದಿದ್ದರು. ಅಲ್ಲದೇ ಕದ್ದಿದ್ದಲ್ಲೇ ಅದನ್ನು ಖಾಸಗಿ ವ್ಯಕ್ತಿಗೆ ನೀಡಿದ್ದರು. ಇದನ್ನು ತೆಗೆದುಕೊಂಡಿದ್ದ ಖಾಸಗಿ ವ್ಯಕ್ತಿ, ಅವರನ್ನು (ಮಹಿಳಾ ಪೇದೆ) ನಾನು ಲವ್ ಮಾಡಿದ್ದೆನೆಂದು ಸಿಡಿಆರ್ ಕಳುಹಿಸಿ ಮದುವೆ ನಿಲ್ಲಿಸಿದ್ದಾನೆ. ಹೀಗಾಗಿ ಖಾಸಗಿ ವ್ಯಕ್ತಿಗೆ ಸಿಡಿಆರ್ ನೀಡಿದ ಆರೋಪದಡಿ ಮಹಿಳಾ ಠಾಣೆ ಹೆಡ್ ಕಾನ್ಸಟೇಬಲ್ ತುಕಾರಾಂ ಹಾಗೂ ಸ್ಟೇಷನ್ ಬಜಾರ್ ಠಾಣೆ ಹೆಡ್ ಕಾನ್ಸಟೇಬಲ್ ವೇದರತ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ಆರ್ ಚೇತನ್ ಅದೇಶ ಹೊರಡಿಸಿದ್ದಾರೆ.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?